ಆಶ್ರಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸೂಚನೆ ಮಡಿಕೇರಿ, ಆ. 10: ಆಶ್ರಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿ.ಪಂ.ಸಿಇಓ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಾರ್ವಜನಿಕ‘ಗ್ರಂಥಾಲಯಗಳು ಉತ್ತಮ ಸ್ನೇಹಿತರಿದ್ದಂತೆ’ಸೋಮವಾರಪೇಟೆ, ಆ. 10: ವಿದ್ಯಾರ್ಥಿಗಳು ಪಾಠ ಮತ್ತು ಪಠ್ಯೇತರ ಚಟುವಟಿಕೆಗಳೊಂದಿಗೆ ಕಾಲೇಜಿನ ಗ್ರಂಥಾಲಯದಲ್ಲಿರುವ ಉತ್ತಮ ಪುಸ್ತಕಗಳನ್ನು ಓದುವ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಗ್ರಂಥಾಲಯಗಳು ವಿದ್ಯಾರ್ಥಿಗಳಿಗೆ ಉತ್ತಮ ಸ್ನೇಹಿತರಿದ್ದಂತೆದೇವರಕಾಡು ಪುನಶ್ಚೇತನ*ಗೋಣಿಕೊಪ್ಪಲು, ಆ. 10: ರೋಟರಿ ಕ್ಲಬ್ ಗೋಣಿಕೊಪ್ಪ ವತಿಯಿಂದ ಕಾಡ್ಲಯ್ಯಪ್ಪ ದೇವಸ್ಥಾನದ ದೇವರಕಾಡು ಪುನಶ್ಚೇತನ ಕಾರ್ಯಕ್ರಮ ನಡೆಸಲಾಯಿತು. 200ಕ್ಕೂ ಹೆಚ್ಚು ಕಾಡು ಗಿಡಗಳನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿತರಿಸಿವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿ ಟಾಟು ಮೊಣ್ಣಪ್ಪಪೊನ್ನಂಪೇಟೆ, ಆ. 10: ವಿದ್ಯಾರ್ಥಿಗಳು ಕೇವಲ ಪುಸ್ತಕ ಮತ್ತು ಪರೀಕ್ಷೆಯಲ್ಲಿ ಅಂಕ ಗಳಿಸುವ ಸೀಮಿತ ಚೌಕಟ್ಟಿಗೆ ಮಾತ್ರ ಬದ್ಧರಾಗಬಾರದು. ಪಠ್ಯ ಚಟುವಟಿಕೆಗಳನ್ನು ಮೀರಿ ವಿಶಾಲ ಮನೋಭಾವದಿಂದ ಸಮಾಜವನ್ನುಕಾಳುಮೆಣಸು ಗಿಡ ವಿತರಣೆ ಮಡಿಕೇರಿ, ಆ. 10: ಜಿಲ್ಲೆಯ ರೈತರು ತೋಟಗಾರಿಕೆ ಇಲಾಖೆಯ ಕ್ಷೇತ್ರ-ಸಸ್ಯಾಗಾರದಲ್ಲಿ ವಿತರಣೆಗೆ ಲಭ್ಯವಿರುವ ಕಾಳುಮೆಣಸು ಸಸಿಗಳನ್ನು ರಿಯಾಯಿತಿ ದರದಲ್ಲಿ ಪ್ರತಿ ರೈತರಿಗೆ ಗರಿಷ್ಠ 250 ಸಸಿಗಳನ್ನು (ರೂ.
ಆಶ್ರಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸೂಚನೆ ಮಡಿಕೇರಿ, ಆ. 10: ಆಶ್ರಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿ.ಪಂ.ಸಿಇಓ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಾರ್ವಜನಿಕ
‘ಗ್ರಂಥಾಲಯಗಳು ಉತ್ತಮ ಸ್ನೇಹಿತರಿದ್ದಂತೆ’ಸೋಮವಾರಪೇಟೆ, ಆ. 10: ವಿದ್ಯಾರ್ಥಿಗಳು ಪಾಠ ಮತ್ತು ಪಠ್ಯೇತರ ಚಟುವಟಿಕೆಗಳೊಂದಿಗೆ ಕಾಲೇಜಿನ ಗ್ರಂಥಾಲಯದಲ್ಲಿರುವ ಉತ್ತಮ ಪುಸ್ತಕಗಳನ್ನು ಓದುವ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಗ್ರಂಥಾಲಯಗಳು ವಿದ್ಯಾರ್ಥಿಗಳಿಗೆ ಉತ್ತಮ ಸ್ನೇಹಿತರಿದ್ದಂತೆ
ದೇವರಕಾಡು ಪುನಶ್ಚೇತನ*ಗೋಣಿಕೊಪ್ಪಲು, ಆ. 10: ರೋಟರಿ ಕ್ಲಬ್ ಗೋಣಿಕೊಪ್ಪ ವತಿಯಿಂದ ಕಾಡ್ಲಯ್ಯಪ್ಪ ದೇವಸ್ಥಾನದ ದೇವರಕಾಡು ಪುನಶ್ಚೇತನ ಕಾರ್ಯಕ್ರಮ ನಡೆಸಲಾಯಿತು. 200ಕ್ಕೂ ಹೆಚ್ಚು ಕಾಡು ಗಿಡಗಳನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿತರಿಸಿ
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿ ಟಾಟು ಮೊಣ್ಣಪ್ಪಪೊನ್ನಂಪೇಟೆ, ಆ. 10: ವಿದ್ಯಾರ್ಥಿಗಳು ಕೇವಲ ಪುಸ್ತಕ ಮತ್ತು ಪರೀಕ್ಷೆಯಲ್ಲಿ ಅಂಕ ಗಳಿಸುವ ಸೀಮಿತ ಚೌಕಟ್ಟಿಗೆ ಮಾತ್ರ ಬದ್ಧರಾಗಬಾರದು. ಪಠ್ಯ ಚಟುವಟಿಕೆಗಳನ್ನು ಮೀರಿ ವಿಶಾಲ ಮನೋಭಾವದಿಂದ ಸಮಾಜವನ್ನು
ಕಾಳುಮೆಣಸು ಗಿಡ ವಿತರಣೆ ಮಡಿಕೇರಿ, ಆ. 10: ಜಿಲ್ಲೆಯ ರೈತರು ತೋಟಗಾರಿಕೆ ಇಲಾಖೆಯ ಕ್ಷೇತ್ರ-ಸಸ್ಯಾಗಾರದಲ್ಲಿ ವಿತರಣೆಗೆ ಲಭ್ಯವಿರುವ ಕಾಳುಮೆಣಸು ಸಸಿಗಳನ್ನು ರಿಯಾಯಿತಿ ದರದಲ್ಲಿ ಪ್ರತಿ ರೈತರಿಗೆ ಗರಿಷ್ಠ 250 ಸಸಿಗಳನ್ನು (ರೂ.