ಮಳೆಗೆ ಮೈದಳೆದ ಮಲ್ಲಳ್ಳಿ ಜಲಕನ್ಯೆ ಸೋಮವಾರಪೇಟೆ, ಆ. 5: ಗಿರಿಕಂದರಗಳ ಸಾಲಿನಲ್ಲಿ ಹಚ್ಚ ಹಸಿರಿನ ವನಸಿರಿಯ ನಡುವೆ ಸುಮಾರು 95 ಅಡಿಗಳಿಗೂ ಅಧಿಕ ಎತ್ತರದಿಂದ ಧುಮ್ಮಿಕ್ಕುವ ಮಲ್ಲಳ್ಳಿ ಜಲಕನ್ಯೆಯನ್ನು ವೀಕ್ಷಿಸಲು ಪ್ರವಾಸಿಗರ ದಂಡುಸೇವಾ ಮನೋಭಾವ ಬೆಳೆಸಿಕೊಳ್ಳುವದು ಅಗತ್ಯಮಡಿಕೇರಿ, ಆ. 5: ಪ್ರತಿಯೊಬ್ಬ ರಲ್ಲಿ ಸೇವಾ ಮನೋಭಾವ ಇದ್ದಲ್ಲಿ ರಾಷ್ಟ್ರದ ಪ್ರಗತಿ ಸಾಧ್ಯ, ಆ ನಿಟ್ಟಿನಲ್ಲಿ ಭಾರತ ಸೇವಾದಳ ಬಲಪಡಿಸಲು ಕೈಜೋಡಿಸಬೇಕಿದೆ ಎಂದು ಶಾಸಕ ಎಂ.ಪಿ.ಕಾಡಾನೆಗಳ ಸ್ಥಳಾಂತರಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿಮಡಿಕೇರಿ, ಆ. 5: ಕಾಡಾನೆ ಹಾವಳಿಯಿಂದಾಗಿ ಜನಸಾಮಾನ್ಯರಿಗೆ ತೀರಾ ತೊಂದರೆಯಾಗುತ್ತಿದ್ದು, ಪ್ರಾಣಹಾನಿ, ಆಸ್ತಿ-ಪಾಸ್ತಿಗಳಿಗೆ ನಷ್ಟ ಉಂಟಾಗುತ್ತಿದೆ. ಈ ಕಾಡಾನೆಗಳನ್ನು ಜಿಲ್ಲೆಯಿಂದ ಸ್ಥಳಾಂತರಿಸುವಂತೆ ಆಗ್ರಹಿಸಿ, ಜನಪರ ಹೋರಾಟ ಸಮಿತಿರಾಣಿ ಮಾಚಯ್ಯಗೆ ಆತ್ಮೀಯ ಸನ್ಮಾನಮಡಿಕೇರಿ, ಆ. 5: ಸಿರಿಗಂಧ ಕರ್ನಾಟಕ ಜಾನಪದ ಮತ್ತು ಸಾಂಸ್ಕøತಿಕ ಪ್ರತಿಷ್ಠಾನ, ಅಲ್ಲಾರಂಡ ರಂಗ ಚಾವಡಿ ಸಂಯುಕ್ತ ಆಶ್ರಯದಲ್ಲಿ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜುಜಿಲ್ಲಾಮಟ್ಟದ ಚೆಸ್ ಪಂದ್ಯಾಟ ವಿಜೇತರುಗೋಣಿಕೊಪ್ಪಲು, ಆ. 5: ಜೆಸಿಐ ಪೊನ್ನಂಪೇಟೆ ಗೋಲ್ಡನ್ ವತಿಯಿಂದ ಅರ್ವತೋಕ್ಲು ಸರ್ವದೈವತಾ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದ ಪ್ರಾಥಮಿಕ ವಿಭಾಗದ ಬಾಲಕರಲ್ಲಿ ವೀರಾಜಪೇಟೆ ಫಾತಿಮಾ
ಮಳೆಗೆ ಮೈದಳೆದ ಮಲ್ಲಳ್ಳಿ ಜಲಕನ್ಯೆ ಸೋಮವಾರಪೇಟೆ, ಆ. 5: ಗಿರಿಕಂದರಗಳ ಸಾಲಿನಲ್ಲಿ ಹಚ್ಚ ಹಸಿರಿನ ವನಸಿರಿಯ ನಡುವೆ ಸುಮಾರು 95 ಅಡಿಗಳಿಗೂ ಅಧಿಕ ಎತ್ತರದಿಂದ ಧುಮ್ಮಿಕ್ಕುವ ಮಲ್ಲಳ್ಳಿ ಜಲಕನ್ಯೆಯನ್ನು ವೀಕ್ಷಿಸಲು ಪ್ರವಾಸಿಗರ ದಂಡು
ಸೇವಾ ಮನೋಭಾವ ಬೆಳೆಸಿಕೊಳ್ಳುವದು ಅಗತ್ಯಮಡಿಕೇರಿ, ಆ. 5: ಪ್ರತಿಯೊಬ್ಬ ರಲ್ಲಿ ಸೇವಾ ಮನೋಭಾವ ಇದ್ದಲ್ಲಿ ರಾಷ್ಟ್ರದ ಪ್ರಗತಿ ಸಾಧ್ಯ, ಆ ನಿಟ್ಟಿನಲ್ಲಿ ಭಾರತ ಸೇವಾದಳ ಬಲಪಡಿಸಲು ಕೈಜೋಡಿಸಬೇಕಿದೆ ಎಂದು ಶಾಸಕ ಎಂ.ಪಿ.
ಕಾಡಾನೆಗಳ ಸ್ಥಳಾಂತರಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿಮಡಿಕೇರಿ, ಆ. 5: ಕಾಡಾನೆ ಹಾವಳಿಯಿಂದಾಗಿ ಜನಸಾಮಾನ್ಯರಿಗೆ ತೀರಾ ತೊಂದರೆಯಾಗುತ್ತಿದ್ದು, ಪ್ರಾಣಹಾನಿ, ಆಸ್ತಿ-ಪಾಸ್ತಿಗಳಿಗೆ ನಷ್ಟ ಉಂಟಾಗುತ್ತಿದೆ. ಈ ಕಾಡಾನೆಗಳನ್ನು ಜಿಲ್ಲೆಯಿಂದ ಸ್ಥಳಾಂತರಿಸುವಂತೆ ಆಗ್ರಹಿಸಿ, ಜನಪರ ಹೋರಾಟ ಸಮಿತಿ
ರಾಣಿ ಮಾಚಯ್ಯಗೆ ಆತ್ಮೀಯ ಸನ್ಮಾನಮಡಿಕೇರಿ, ಆ. 5: ಸಿರಿಗಂಧ ಕರ್ನಾಟಕ ಜಾನಪದ ಮತ್ತು ಸಾಂಸ್ಕøತಿಕ ಪ್ರತಿಷ್ಠಾನ, ಅಲ್ಲಾರಂಡ ರಂಗ ಚಾವಡಿ ಸಂಯುಕ್ತ ಆಶ್ರಯದಲ್ಲಿ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು
ಜಿಲ್ಲಾಮಟ್ಟದ ಚೆಸ್ ಪಂದ್ಯಾಟ ವಿಜೇತರುಗೋಣಿಕೊಪ್ಪಲು, ಆ. 5: ಜೆಸಿಐ ಪೊನ್ನಂಪೇಟೆ ಗೋಲ್ಡನ್ ವತಿಯಿಂದ ಅರ್ವತೋಕ್ಲು ಸರ್ವದೈವತಾ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದ ಪ್ರಾಥಮಿಕ ವಿಭಾಗದ ಬಾಲಕರಲ್ಲಿ ವೀರಾಜಪೇಟೆ ಫಾತಿಮಾ