ಸೋಲಾರ್ ದೀಪ ವಿತರಣೆನಾಪೆÇೀಕ್ಲು, ಜ. 18: ರಾಜ್ಯ ಅರಣ್ಯ ನಿಗಮದ ಉಪಾಧ್ಯಕ್ಷೆ ಮಾಂಗೆರ ಪದ್ಮಿನಿ ಪೆÇನ್ನಪ್ಪ ನಾಪೆÇೀಕ್ಲು ಪ್ರವಾಸಿ ಮಂದಿರದಲ್ಲಿ ಫಲಾನುಭವಿಗಳಿಗೆ ಸೋಲಾರ್ ದೀಪ ವಿತರಿಸಿದರು. ಈ ಸಂದರ್ಭ ನಾಪೆÇೀಕ್ಲು
ಶ್ರೀ ಕಂಚಿ ಕಾಮಾಕ್ಷಿ ವಾರ್ಷಿಕೋತ್ಸವವೀರಾಜಪೇಟೆ, ಜ. 18: ಶ್ರೀ ಕಂಚಿ ಕಾಮಾಕ್ಷಿ ದೇವಾಲಯದ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಲಾಯಿತು. ವೀರಾಜಪೇಟೆ ನಗರದ ಮಲಬಾರ್ ರಸ್ತೆಯಲ್ಲಿರುವ ಅತಿ ಪುರಾತನ ಶ್ರೀ ಕಂಚಿ ಕಾಮಾಕ್ಷಿ ದೇವಾಲಯ
ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾಮಗಾರಿಗೆ ಚಾಲನೆಶನಿವಾರಸಂತೆ, ಜ. 18: ಜಿಲ್ಲೆಯಲ್ಲೇ ವಿಸ್ತಾರವಾದ ಸುಳುಗಳಲೆ ಕಾಲೋನಿಯ ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುತ್ತಿರುವದು ಉತ್ತಮ ಕಾರ್ಯವಾಗಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅಭಿಪ್ರಾಯ
ಅಮ್ಮನ ಬೈದಿದಕ್ಕೆ ಅಟ್ಟಾಡಿಸಿಕೊಂಡು ಬಡಿದಳು...!ಮಡಿಕೇರಿ, ಜ. 18: ಮದ್ಯದ ಅಮಲಿನಲ್ಲಿ ವ್ಯಕ್ತಿಯೋರ್ವ ಆಗಾಗ್ಗೆ ನಗರದ ವೃತ್ತಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಪೊಲೀಸ್ ಹಾಗೂ ಗೃಹರಕ್ಷಕ ಸಿಬ್ಬಂದಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದುದನ್ನು ಸಹಿಸದ ಗೃಹ
ಕಾಂಗ್ರೆಸ್ಗೆ ಆಯ್ಕೆ ಮಡಿಕೇರಿ, ಜ. 18 : ಮೇಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಚೆಟ್ಟೋಳಿರ ಪ್ರಕಾಶ್ ಪೂಣಚ್ಚ ಅವರನ್ನು ಆಯ್ಕೆ ಮಾಡಲಾಗಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ರಮಾನಾಥ್ ಅಧ್ಯಕ್ಷತೆಯಲ್ಲಿ ನಡೆದ