ರಾಜ್ಯಮಟ್ಟದ ಹಾಕಿ ಮೂರ್ನಾಡು ಚಾಂಪಿಯನ್ ಕಾವೇರಿ ಕಾಲೇಜು ಗೋಣಿಕೊಪ್ಪ ರನ್ನರ್ ಅಪ್ಮಡಿಕೇರಿ, ಫೆ. 27: ಫಿ.ಮಾ. ಕಾರ್ಯಪ್ಪ ಕಾಲೇಜು ವತಿಯಿಂದ ಇಲ್ಲಿನ ಸಾಯಿ ಟರ್ಫ್ ಮೈದಾನದಲ್ಲಿ ನಡೆದ ಪಿ.ವಿ.ಎಸ್. ಜ್ಞಾಪಕಾರ್ಥ ಬಾಲಕರ ಅಂತರ ಕಾಲೇಜು ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ
ಜಿಲ್ಲಾಡಳಿತ ಆರಂಭಿಸಿದೆ ಚುನಾವಣಾ ಪೂರ್ವ ತಯಾರಿಮಡಿಕೇರಿ, ಫೆ. 27: ಕರ್ನಾಟಕ ವಿಧಾನಸಭೆಗೆ ಮುಂದಿನ ತಿಂಗಳ ಅಂತ್ಯದೊಳಗೆ ಯಾವದೇ ಸಮಯದಲ್ಲಿ ಚುನಾವಣೆ ಘೋಷಣೆಯಾಗುವ ಸಂಭವವಿದ್ದು, ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ರಾಜ್ಯ ಚುನಾವಣಾಧಿಕಾರಿಗಳು
ಮಕ್ಕಳಿಗೆ ಚೈಲ್ಡ್ಲೈನ್ ಸೇವೆಶನಿವಾರಸಂತೆ, ಫೆ. 27: ಸಂಕಷ್ಟದಲ್ಲಿರುವ ಹಾಗೂ ಪೋಷಣೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳಿಗೆ ದಿನದ 24 ಗಂಟೆಗಳ ಉಚಿತ ಮತ್ತು ತುರ್ತು ಸೇವೆಯನ್ನು ಕೊಡಗು ಚೈಲ್ಡ್‍ಲೈನ್ ಒದಗಿಸುತ್ತದೆ
ಸಂಶೋಧನಾ ಅಧ್ಯಯನಕ್ಕೆ ಅರ್ಜಿ ಆಹ್ವಾನಮಡಿಕೇರಿ, ಫೆ. 27: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ ಅಕಾಡೆಮಿಯ ವ್ಯಾಪ್ತಿಗೆ ಒಳಪಡುವ ಯಕ್ಷಗಾನ ಕ್ಷೇತ್ರದಲ್ಲಿ 5 ತಿಂಗಳ ಕಾಲ ಸಂಶೋಧನಾ
ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ*ಗೋಣಿಕೊಪ್ಪಲು, ಫೆ. 27: ಗ್ರಾಮ ಸಡಕ್ ಯೋಜನೆಯಡಿ ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿಯ ಕೆಸುವಿನ ಕೆರೆ ಗಿರಿಜನ ಹಾಡಿಯ ಕಾಂಕ್ರೀಟ್ ರಸ್ತೆಗೆ ಶಾಸಕ ಕೆ.ಜಿ. ಬೋಪಯ್ಯ ಭೂಮಿಪೂಜೆ ನೆರವೇರಿಸಿದರು. ಗ್ರಾಮ