ಶ್ರೀ ಗೌರಿಶಂಕರ ಕಲಶ ಪ್ರತಿಷ್ಠಾಪನೆ ಕೂಡಿಗೆ, ಫೆ. 24: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಶ್ರೀ ಉದ್ಭವ ಗೌರಿಶಂಕರ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಶ್ರೀ ಗೌರಿಶಂಕರ ದೇವಸ್ಥಾನದಲ್ಲಿ ಕಲಶ ಪ್ರತಿಷ್ಠಾಪನಾ
ರಸ್ತೆ ಕಾಮಗಾರಿಗೆ ಚಾಲನೆ ಸುಂಟಿಕೊಪ್ಪ, ಫೆ. 24: ಸುಂಟಿಕೊಪ್ಪ ಅಂಬೇಡ್ಕರ್ ಬಡಾವಣೆಯ ರಸ್ತೆ ಕಾಮಗಾರಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು. ಪಿ.ಎಂ.ಜೆ.ಎಸ್.ವೈ. ಹಾಗೂ ರಾಜ್ಯ ಸರಕಾರದ ವಿಶೇಷ ಅನುದಾನದಡಿಯಲ್ಲಿ ಪರಿಶಿಷ್ಟ
ಗಿರಿಜನ ಹಾಡಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಸೂಚನೆಮಡಿಕೇರಿ, ಫೆ. 24: ಗಿರಿಜನ ಹಾಡಿಯಗಳಿಗೆ ಸರ್ಕಾರದಿಂದ ಸಿಗುವ ಮೂಲ ಸೌಲಭ್ಯಗಳನ್ನು ತಲುಪಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ನಾಗರಹೊಳೆ
ರಾಜ್ಯಮಟ್ಟದ ಅರ್ಥಶಾಸ್ತ್ರ ಹಬ್ಬ ಕಾವೇರಿ ಕಾಲೇಜು ಗೋಣಿಕೊಪ್ಪಲು: ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಅರ್ಥಶಾಸ್ತ್ರ ಹಬ್ಬದಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜು ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗ ಹಲವು ಪ್ರಶಸ್ತಿ ಪಡೆದುಕೊಂಡಿತು. ಸಿ.ಎಂ.
ಕರಾಟೆಯಲ್ಲಿ ಸಾಧನೆ ಪೊನ್ನಂಪೇಟೆ: ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಪಾನ್ ಶೋಟಕಾನ್ ಜಿಲ್ಲಾಮಟ್ಟದ ಕರಾಟೆ ಶಿಬಿರ ಹಾಗೂ ಬ್ಲ್ಯಾಕ್ ಬೆಲ್ಟ್ ಮತ್ತು ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಾದ