ವಿದ್ಯುತ್ ವ್ಯತ್ಯಯಮಡಿಕೇರಿ, ಜ. 8: ಆಲೂರು ಸಿದ್ದಾಪುರ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ವನ್ನು ನಿರ್ವಹಿಸ ಬೇಕಾಗುವದರಿಂದ ತಾ.10ರಂದು ಬೆಳಿಗ್ಗೆ 10
ಎಚ್ಚರ...! ಸೂಚನಾ ಫಲಕ ಮುಚ್ಚಿದೆ...!ಸುಂಟಿಕೊಪ್ಪ, ಜ.8: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಚಾಲಕರಿಗೆ ರಸ್ತೆ ತಿರುವು, ಇತರ ಎಚ್ಚರಿಕೆಗಳನ್ನು ನೀಡುವ ಸೂಚನಾ ಫಲಕಗಳ ಮೇಲೆ ಕಾಂಗ್ರೆಸ್ ಪಕ್ಷದÀ ನಾಯಕರ ಭಾವಚಿತ್ರವಿರುವ
ನಾಳೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಮಡಿಕೇರಿ, ಜ. 8: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಡಿಕೇರಿ ವಲಯ ಪ್ರಗತಿ ಬಂಧು ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ
ಮುಖ್ಯಮಂತ್ರಿ ಭೇಟಿ ಹಿನ್ನೆಲೆ: ವಾಹನ ನಿಲುಗಡೆಗೆ ಕ್ರಮಮಡಿಕೇರಿ, ಜ. 8: ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ತಾ. 9 ರಂದು (ಇಂದು) ಜಿಲ್ಲೆಗೆ ಆಗಮಿಸಿ ಮಡಿಕೇರಿಯ ಕ್ರಿಸ್ಟಲ್ ಹಾಲ್‍ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ
ಆದಿವಾಸಿ ನಿರಾಶ್ರಿತರ ಪುನರ್ ವಸತಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿಕೂಡಿಗೆ, ಜ. 7: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಮತ್ತು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿ ಆದಿವಾಸಿ ನಿರಾಶ್ರಿತರ ಪುನರ್ ವಸತಿ ಪ್ರದೇಶಕ್ಕೆ ಜಿಲ್ಲಾಧಿಕಾರಿ