ಸಮಾಜದಲ್ಲಿ ಶಾಂತಿ ಸಾಮರಸ್ಯ ಕಾಪಾಡುವದು ಎಲ್ಲರ ಕರ್ತವ್ಯ: ಡಿವೈಎಸ್ಪಿಸೋಮವಾರಪೇಟೆ, ಜು. 5: ಸಮಾಜದಲ್ಲಿ ಶಾಂತಿ-ಸಾಮರಸ್ಯ ಕಾಪಾಡುವದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಪ್ರತಿಭಟನೆ, ಬಂದ್ ಸಂದರ್ಭ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವದುಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗೆ ಧನ ಸಹಾಯಸೋಮವಾರಪೇಟೆ, ಜು. 5: ಜೂನ್ 27 ರಂದು ಸಮೀಪದ ಕುಸುಬೂರು ಗ್ರಾಮದಲ್ಲಿ ನಡೆದ ಆಟೋ ಮತ್ತು ವ್ಯಾನ್ ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಇಂದಿಗೂ ಚಿಕಿತ್ಸೆಯಲ್ಲಿರುವ ವಿದ್ಯಾರ್ಥಿಗೆಶನಿವಾರಸಂತೆಯಲ್ಲಿ ಕೋಟಿ ವೃಕ್ಷ ಆಂದೋಲನಶನಿವಾರಸಂತೆ, ಜು. 5: ಪರಿಸರ ಹಾಗೂ ಅರಣ್ಯವನ್ನು ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮತ್ತು ಅರಣ್ಯ ಇಲಾಖೆ ಹಮ್ಮಿಕೊಂಡಿರುವ ವನ ಮಹೋತ್ಸವ 2016ನೇ ಸಾಲಿನ ಕೋಟಿ ವೃಕ್ಷನಿವೃತ್ತ ಶಿಕ್ಷಕಿಗೆ ಬೀಳ್ಕೊಡುಗೆಗುಡ್ಡೆಹೊಸೂರು, ಜು. 5: ಇಲ್ಲಿಗೆ ಸಮೀಪದ ಬೆಟ್ಟಗೇರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಕ್ಷಕಿ ಎಂ.ಬಿ. ಉಮಾದೇವಿ ಅವರನ್ನು ಶಾಲೆಯಯೋಗ ತರಬೇತಿ ಶಿಬಿರ ಮುಕ್ತಾಯಸೋಮವಾರಪೇಟೆ, ಜು. 5: ಶ್ರೀ ರವಿಶಂಕರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಆರ್ಟ್ ಆಫ್ ಲಿವಿಂಗ್‍ನಿಂದ ಇಲ್ಲಿನ ಆಲೋಕ ಸಭಾಂಗಣ ಮತ್ತು ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ಸಮುದಾಯ
ಸಮಾಜದಲ್ಲಿ ಶಾಂತಿ ಸಾಮರಸ್ಯ ಕಾಪಾಡುವದು ಎಲ್ಲರ ಕರ್ತವ್ಯ: ಡಿವೈಎಸ್ಪಿಸೋಮವಾರಪೇಟೆ, ಜು. 5: ಸಮಾಜದಲ್ಲಿ ಶಾಂತಿ-ಸಾಮರಸ್ಯ ಕಾಪಾಡುವದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಪ್ರತಿಭಟನೆ, ಬಂದ್ ಸಂದರ್ಭ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವದು
ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗೆ ಧನ ಸಹಾಯಸೋಮವಾರಪೇಟೆ, ಜು. 5: ಜೂನ್ 27 ರಂದು ಸಮೀಪದ ಕುಸುಬೂರು ಗ್ರಾಮದಲ್ಲಿ ನಡೆದ ಆಟೋ ಮತ್ತು ವ್ಯಾನ್ ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಇಂದಿಗೂ ಚಿಕಿತ್ಸೆಯಲ್ಲಿರುವ ವಿದ್ಯಾರ್ಥಿಗೆ
ಶನಿವಾರಸಂತೆಯಲ್ಲಿ ಕೋಟಿ ವೃಕ್ಷ ಆಂದೋಲನಶನಿವಾರಸಂತೆ, ಜು. 5: ಪರಿಸರ ಹಾಗೂ ಅರಣ್ಯವನ್ನು ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮತ್ತು ಅರಣ್ಯ ಇಲಾಖೆ ಹಮ್ಮಿಕೊಂಡಿರುವ ವನ ಮಹೋತ್ಸವ 2016ನೇ ಸಾಲಿನ ಕೋಟಿ ವೃಕ್ಷ
ನಿವೃತ್ತ ಶಿಕ್ಷಕಿಗೆ ಬೀಳ್ಕೊಡುಗೆಗುಡ್ಡೆಹೊಸೂರು, ಜು. 5: ಇಲ್ಲಿಗೆ ಸಮೀಪದ ಬೆಟ್ಟಗೇರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಕ್ಷಕಿ ಎಂ.ಬಿ. ಉಮಾದೇವಿ ಅವರನ್ನು ಶಾಲೆಯ
ಯೋಗ ತರಬೇತಿ ಶಿಬಿರ ಮುಕ್ತಾಯಸೋಮವಾರಪೇಟೆ, ಜು. 5: ಶ್ರೀ ರವಿಶಂಕರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಆರ್ಟ್ ಆಫ್ ಲಿವಿಂಗ್‍ನಿಂದ ಇಲ್ಲಿನ ಆಲೋಕ ಸಭಾಂಗಣ ಮತ್ತು ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ಸಮುದಾಯ