ಗ್ರಾಮೀಣ ಕ್ರೀಡೆಗೆ ಹೆಚ್ಚಿನ ಪೆÇ್ರೀತ್ಸಾಹ ಅಗತ್ಯ ಸಂಕೇತ್ನಾಪೆÇೀಕ್ಲು, ಜ. 3: ಜಿಲ್ಲೆಯಲ್ಲಿ ಉತ್ತಮ ಕ್ರೀಡಾಪಟುಗಳಿದ್ದಾರೆ. ಆದರೆ ಅವರ ಪ್ರತಿಭೆಯನ್ನು ಹೊರಹಾಕಲು ಸರಿಯಾದ ಮೂಲಭೂತ ವ್ಯವಸ್ಥೆ ಗಳಿಲ್ಲ ಹಾಗೂ ಕ್ರೀಡಾಪಟುಗಳ ಆಯ್ಕೆಗೂ ಉತ್ತಮ ಸ್ಪಂದನೆ ದೊರಕುತ್ತಿಲ್ಲ.
ಕಾವೇರಿ ನದಿ ಕಲುಷಿತ ತಡೆಯಲು ಅಗತ್ಯ ಕ್ರಮ : ಜಿಲ್ಲಾಧಿಕಾರಿ ಶ್ರೀವಿದ್ಯಾ ಭರವಸೆಮಡಿಕೇರಿ, ಜ. 3: ಕಾವೇರಿ ನದಿ ಕಲುಷಿತಗೊಳ್ಳುವದನ್ನು ತಡೆಯಲು ಮತ್ತು ನದಿಯ ಪಾವಿತ್ರ್ಯತೆಯನ್ನು ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವದೆಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ಭರವಸೆ ನೀಡಿದ್ದಾರೆ. ಕಾವೇರಿ
ತಾ. 6 ರಂದು ಸಂಭ್ರಮ ಮಡಿಕೇರಿ, ಜ. 3: ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ವತಿಯಿಂದ ತಾ. 6 ರಂದು ಸಂಜೆ 6 ಗಂಟೆಯಿಂದ ಸಂಭ್ರಮ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಕೆ.
ಆನೆ ಧಾಳಿಯಿಂದ ಪಾರಾದ ಶಿಕ್ಷಕ...ಚೆಟ್ಟಳ್ಳಿ, ಜ. 3: ಬೆಳಿಗ್ಗೆ 9 ಗಂಟೆಗೆ ಕಾಡಾನೆಯಿಂದ ತುಳಿತಕ್ಕೆ ಒಳಗಾಗಿ ಅಬ್ಯಾಲದಲ್ಲಿ ವ್ಯಕ್ತಿ ಬಲಿಯಾದನೆಂಬ ವದಂತಿಯೊಂದು ಚೆಟ್ಟಳ್ಳಿಯ ಜನತೆಯನ್ನು ಬೆಚ್ಚಿ ಬೀಳಿಸಿತ್ತು. ಆದರೆ ಮತ್ತೆ ತಿಳಿದದ್ದು
ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಕಾರ್ಯಕ್ರಮ ಮಡಿಕೇರಿ, ಜ. 3: ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ವತಿಯಿಂದ ತಾ. 7 ರಂದು ಬ್ರಾಹ್ಮಣ ಸಮಾಜ ಬಾಂಧವರಿಗೆ ವಿವಿಧ ಸ್ಪರ್ಧೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ