ಕೇಂದ್ರದ ಅನುದಾನ ಸಮರ್ಪಕವಾಗಿ ಬಳಸದ ರಾಜ್ಯ ಸರಕಾರ*ಗೋಣಿಕೊಪ್ಪಲು, ನ. 2 : ಸರ್ಕಾರದ ಹಣವನ್ನು ದುರುಪಯೋಗ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಭೃಷ್ಟಾಚಾರದಲ್ಲಿ ಕೇಂದ್ರದ ಅನುದಾನವನ್ನು ರಾಜ್ಯ ಸರಕಾರ ಸಮರ್ಪಕವಾಗಿ ಬಳಸುತ್ತಿಲ್ಲ ಎಂದು ಶಾಸಕ ಕೆ.ಜಿ.
ಕಾಂಗ್ರೆಸ್ ಸರಕಾರದಿಂದ ಸಮರ್ಥ ಆಡಳಿತಮಡಿಕೇರಿ, ಜ. 2: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿದ್ದು, ದೇಶದಲ್ಲಿಯೇ ಮಾದರಿ ಸರಕಾರವಾಗಿದೆ ಎಂದು ಪಕ್ಷದ ವಿವಿಧ ಘಟಕಗಳ ಮುಖ್ಯಸ್ಥರು ಅಭಿಪ್ರಾಯ
ಇಗ್ಗೋಡ್ಲು ಜೀಪು ಚಾಲಕ ಹತ್ಯೆ ಪ್ರಕರಣದ ಆರೋಪಿಗಳು ವಶಕ್ಕೆ ?ಸೋಮವಾರಪೇಟೆ,ಜ.2: ಕಳೆದ ಡಿಸೆಂಬರ್ 23ರಂದು ಬೆಳ್ಳಂಬೆಳಿಗ್ಗೆ ಇಗ್ಗೋಡ್ಲು ಗ್ರಾಮದಲ್ಲಿ ನಡೆದ ಜೀಪು ಚಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಐಬಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ
ಎಲ್ಲರ ಸಹಕಾರದೊಂದಿಗೆ ಅಭಿವೃದ್ಧಿಮಡಿಕೇರಿ, ಜ. 2: ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳ ಸಲಹೆ-ಸಹಕಾರದೊಂದಿಗೆ ಅಭಿವೃದ್ಧಿಗೆ ಪ್ರಯತ್ನಿಸಲಾಗುವದೆಂದು ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಪ್ರಶಾಂತ್ ಕುಮಾರ್ ಮಿಶ್ರ
ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮಾಸಿಕ ಸಭೆಕೂಡಿಗೆ, ಜ. 2: ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಮಾಸಿಕ ಸಭೆಯು ಗ್ರಾ.ಪಂ. ಅಧ್ಯಕ್ಷೆ ಭವ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಮುಳ್ಳುಸೋಗೆ ಪಂಚಾಯಿತಿ ಹೆಸರಲ್ಲಿ ಕೆಲವು ಪ್ರದೇಶಗಳಲ್ಲಿ ವಸೂಲಿ ನಡೆಯುತ್ತಿದೆ