ಲಯನ್ಸ್ ಜಿಲ್ಲಾ ಗವರ್ನರ್ ಭೇಟಿನಾಪೋಕ್ಲು, ಫೆ. 11: ಸ್ಥಳೀಯ ಲಯನ್ಸ್ ಕ್ಲಬ್‍ಗೆ ಜಿಲ್ಲಾ ರಾಜ್ಯಪಾಲರ ಭೇಟಿ ಕಾರ್ಯಕ್ರಮ ಇಲ್ಲಿನ ಕೊಡವ ಸಮಾಜದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾ ರಾಜ್ಯಪಾಲ ಹೆಚ್.ಆರ್. ಹರೀಶ್ ಸಂಸ್ಥೆಯ
ಫುಟ್ಬಾಲ್ ಪಂದ್ಯಾಟಕ್ಕೆ ಚಾಲನೆಚೆಟ್ಟಳ್ಳಿ, ಫೆ. 11: ಪ್ರತಿಷ್ಠಿತ ಸಂಸ್ಥೆಯಾದ ಕೆ.ಕೆ.ಎಫ್.ಸಿ. ಫುಟ್ಬಾಲ್ ಪಂದ್ಯಾಟಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಿತಾ ಮಂಜುನಾಥ್ ಚಾಲನೆ ನೀಡಿದರು. ಸಂಸ್ಥೆಯ ಅಧ್ಯಕ್ಷ ಗ್ರಾಮ ಪಂಚಾಯಿತಿ ಸದಸ್ಯ
ಸಿಟಿ ಯುನೈಟೆಡ್ ಕ್ಲಬ್ ಮರು ಪ್ರಾರಂಭಸುಂಟಿಕೊಪ್ಪ, ಫೆ. 11: ಸಿಟಿ ಯುನೈಟೆಡ್ ಫುಟ್ಬಾಲ್ ಸಂಸ್ಥೆ ಮತ್ತೆ ಪುನಶ್ಚೇತನಗೊಂಡು ಅಸ್ತಿತ್ವಕ್ಕೆ ಬಂದಿರುವದು ಆರೋಗ್ಯಕರ ಬೆಳವಣಿಗೆ ಎಂದು ಹಾಸನ ಗ್ರಾಹಕರ ವೇದಿಕೆ ಅಧ್ಯಕ್ಷ ಎ. ಲೋಕೇಶ್
ಮಾನಸ ಗಂಗೋತ್ರಿಗೆ ಸಮಗ್ರ ಪ್ರಶಸ್ತಿಗೋಣಿಕೊಪ್ಪಲು, ಫೆ. 11: ಇತ್ತೀಚೆಗೆ ಗೋಣಿಕೊಪ್ಪಲು ಕಾವೇರಿ ಕಾಲೇಜು ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ‘ಸಾಕ್ಷಾತ್ಕಾರ 2ಞ18’ ಕಾಮರ್ಸ್ ಮತ್ತು ಮ್ಯಾನೇಜ್‍ಮೆಂಟ್ ಫೆಸ್ಟ್‍ನಲ್ಲಿ ಮೈಸೂರು ಮಾನಸ
ಕುಶಾಲನಗರ ಸರಕಾರಿ ಆಸ್ಪತ್ರೆಗೆ ಕಾಯಕಲ್ಪಕ್ಕೆ ಆಗ್ರಹಕುಶಾಲನಗರ, ಫೆ. 11: ಶೀಘ್ರ ಬೆಳವಣಿಗೆ ಕಾಣುತ್ತಿರುವ ಕುಶಾಲ ನಗರ ಪಟ್ಟಣದಲ್ಲಿ ನಾಗರಿಕರು ತಮ್ಮ ಆರೋಗ್ಯ ಕಾಪಾಡಲು ಪರದಾಡ ಬೇಕಾದ ಪರಿಸ್ಥಿತಿ ಸೃಷ್ಠಿಯಾಗಿದೆ. ಕುಶಾಲನಗರದಲ್ಲಿ ಸರಕಾರಿ ಆರೋಗ್ಯ ಸಮುದಾಯ