ಸೇತುವೆ ನಿರ್ಮಾಣಕ್ಕೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿಗೋಣಿಕೊಪ್ಪಲು ವರದಿ, ಫೆ. 10: ನಿಟ್ಟೂರು ಲಕ್ಷ್ಮಣತೀರ್ಥ ನದಿಗೆ ನಿರ್ಮಿಸುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿಯನ್ನು ಶೀಘ್ರ್ರವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಹಿತರಕ್ಷಣಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ
ರಸ್ತೆ ಅಭಿವೃದ್ಧಿಗೆ ಶಿವು ಮಾದಪ್ಪ ಚಾಲನೆ ಶ್ರೀಮಂಗಲ, ಫೆ. 10: ಟಿ.ಶೆಟ್ಟಿಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ, ಮುಖ್ಯಮಂತ್ರಿಗಳ ಕೊಡಗು ವಿಶೇಷ ಪ್ಯಾಕೇಜ್‍ನಡಿಯಲ್ಲಿ ರೂ. 5 ಲಕ್ಷ ವೆಚ್ಚದಲ್ಲಿ ಡಾಂಬರೀಕರಣವಾಗಿರುವ ಹರಿಹರ ಕುಂದೂರು ರಸ್ತೆಯನ್ನು ಕಾಂಗ್ರೆಸ್
ಕಿರು ಸೇತುವೆಗೆ ಕೆ.ಜಿ. ಬೋಪಯ್ಯ ಚಾಲನೆ*ಗೋಣಿಕೊಪ್ಪಲು, ಫೆ. 10: ಕಾನೂರು ಗ್ರಾ.ಪಂ. ವ್ಯಾಪ್ತಿಯ ಕೋತೂರು ಗ್ರಾಮದ ಅಮ್ಮಕೊಡವ ಜನಾಂಗದ ಸ್ಮಶಾನಕ್ಕೆ ಹೋಗುವ ದಾರಿಗೆ 12 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣವಾದ ಕಿರು ಸೇತುವೆಯನ್ನು
ರಾಜ್ಯದಲ್ಲಿ ರಾಹುಲ್ ಗಾಂಧಿಬೆಂಗಳೂರು, ಫೆ. 10: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ದೇವಸ್ಥಾನ, ಮಠಗಳ ಭೇಟಿ ಮುಂದುವರಿದೆ. ಇಂದು ರಾಜ್ಯಕ್ಕೆ ಬಂದಿರುವ ಅವರು ಹುಲಿಗೆಮ್ಮ ದೇಗುಲಕ್ಕೆ ಭೇಟಿದರು. ಬಳ್ಳಾರಿ ಜಿಲ್ಲೆ
ಜೆ.ಡಿ.ಎಸ್. ಕುಮಾರಸ್ವಾಮಿ ವೇದಿಕೆ ಮನೆ ಮನೆಗೆ ನಡಿಗೆಮಡಿಕೇರಿ, ಫೆ. 10: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಭಿಮಾನಿ ವೇದಿಕೆ ಹಾಗೂ ಜೆ.ಡಿ.ಎಸ್. ಗುಂಪೊಂದು ಇಂದು ಪಕ್ಷದ ಪ್ರಮುಖರ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ