ಫೀ.ಮಾ. ಕಾರ್ಯಪ್ಪ ಜನ್ಮದಿನಾಚರಣೆವೀರಾಜಪೇಟೆ, ಫೆ. 1: ಇಲ್ಲಿನ ಕಾವೇರಿ ಕಾಲೇಜಿನಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹುಟ್ಟುಹಬ್ಬವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಕಾರ್ಯಪ್ಪ ಅವರ ಭಾವಚಿತ್ರಕ್ಕೆಶ್ರೀ ಬೊಟ್ಲಪ್ಪ ಯುವ ಸಂಘದ ಬೆಳ್ಳಿ ಮಹೋತ್ಸವಮಡಿಕೇರಿ, ಫೆ. 1: ಕಡಗದಾಳು ಶ್ರೀ ಬೊಟ್ಲಪ್ಪ ಯುವ ಸಂಘದ ಬೆಳ್ಳಿ ಮಹೋತ್ಸವದ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ ಹಾಗೂ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ ನಡೆಯಿತು. ಸಭಾ ಕಾರ್ಯಕ್ರಮವನ್ನುಉಪ ಬೆಳೆಗಳಿಂದ ಆರ್ಥಿಕ ಸ್ವಾವಲಂಬನೆ ಸಾಧ್ಯ: ನಂಜಪ್ಪಸೋಮವಾರಪೇಟೆ, ಫೆ. 1: ರೈತರು ಉಪ ಬೆಳೆಯನ್ನು ಬೆಳೆಯುವತ್ತ ಗಮನಹರಿಸಿದರೆ ಆರ್ಥಿಕ ಸ್ವಾವಲಂಬನೆ ಸಾಧ್ಯ ಎಂದು ತೋಟಗಾರಿಕಾ ಇಲಾಖೆ ವಿಷಯ ತಜ್ಞ ಡಾ. ಬಿ.ಸಿ. ನಂಜಪ್ಪ ಹೇಳಿದರು. ಜಿಲ್ಲಾಅನಧಿಕೃತ ಹೋಂಸ್ಟೇಯಿಂದ ಗ್ರಾಮಸ್ಥರಿಗೆ ಉಪಟಳವೀರಾಜಪೇಟೆ, ಫೆ. 1: ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಂಗಾಲ ಒಂದನೇ ರುದ್ರಗುಪ್ಪೆಯಲ್ಲಿ ಅನಧಿಕೃತ ಹೋಂಸ್ಟೆ ಕಾರ್ಯನಿರ್ವಹಿಸುತ್ತಿದ್ದು ಹೋಂಸ್ಟೇಗೆ ಬರುವ ಪ್ರವಾಸಿಗರಿಂದ ಗ್ರಾಮಸ್ಥರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ.ವಿವಿಧೆಡೆ ವಾರ್ಡ್ ಗ್ರಾಮ ಸಭೆ*ಗೋಣಿಕೊಪ್ಪಲು, ಫೆ. 1: ಹೊಸೂರು ಗ್ರಾಮ ಪಂಚಾಯಿತಿಯ ವಾರ್ಡ್ 1 ರ ವಾರ್ಡ್ ಸಭೆ ತಾ. 4 ರಂದು ಬೆಳಿಗ್ಗೆ 10.30 ಗಂಟೆಗೆ ಪಂಚಾಯಿತಿ ಸಭಾಂಗಣದಲ್ಲಿ ವಾರ್ಡ್
ಫೀ.ಮಾ. ಕಾರ್ಯಪ್ಪ ಜನ್ಮದಿನಾಚರಣೆವೀರಾಜಪೇಟೆ, ಫೆ. 1: ಇಲ್ಲಿನ ಕಾವೇರಿ ಕಾಲೇಜಿನಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹುಟ್ಟುಹಬ್ಬವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಕಾರ್ಯಪ್ಪ ಅವರ ಭಾವಚಿತ್ರಕ್ಕೆ
ಶ್ರೀ ಬೊಟ್ಲಪ್ಪ ಯುವ ಸಂಘದ ಬೆಳ್ಳಿ ಮಹೋತ್ಸವಮಡಿಕೇರಿ, ಫೆ. 1: ಕಡಗದಾಳು ಶ್ರೀ ಬೊಟ್ಲಪ್ಪ ಯುವ ಸಂಘದ ಬೆಳ್ಳಿ ಮಹೋತ್ಸವದ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ ಹಾಗೂ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ ನಡೆಯಿತು. ಸಭಾ ಕಾರ್ಯಕ್ರಮವನ್ನು
ಉಪ ಬೆಳೆಗಳಿಂದ ಆರ್ಥಿಕ ಸ್ವಾವಲಂಬನೆ ಸಾಧ್ಯ: ನಂಜಪ್ಪಸೋಮವಾರಪೇಟೆ, ಫೆ. 1: ರೈತರು ಉಪ ಬೆಳೆಯನ್ನು ಬೆಳೆಯುವತ್ತ ಗಮನಹರಿಸಿದರೆ ಆರ್ಥಿಕ ಸ್ವಾವಲಂಬನೆ ಸಾಧ್ಯ ಎಂದು ತೋಟಗಾರಿಕಾ ಇಲಾಖೆ ವಿಷಯ ತಜ್ಞ ಡಾ. ಬಿ.ಸಿ. ನಂಜಪ್ಪ ಹೇಳಿದರು. ಜಿಲ್ಲಾ
ಅನಧಿಕೃತ ಹೋಂಸ್ಟೇಯಿಂದ ಗ್ರಾಮಸ್ಥರಿಗೆ ಉಪಟಳವೀರಾಜಪೇಟೆ, ಫೆ. 1: ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಂಗಾಲ ಒಂದನೇ ರುದ್ರಗುಪ್ಪೆಯಲ್ಲಿ ಅನಧಿಕೃತ ಹೋಂಸ್ಟೆ ಕಾರ್ಯನಿರ್ವಹಿಸುತ್ತಿದ್ದು ಹೋಂಸ್ಟೇಗೆ ಬರುವ ಪ್ರವಾಸಿಗರಿಂದ ಗ್ರಾಮಸ್ಥರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ.
ವಿವಿಧೆಡೆ ವಾರ್ಡ್ ಗ್ರಾಮ ಸಭೆ*ಗೋಣಿಕೊಪ್ಪಲು, ಫೆ. 1: ಹೊಸೂರು ಗ್ರಾಮ ಪಂಚಾಯಿತಿಯ ವಾರ್ಡ್ 1 ರ ವಾರ್ಡ್ ಸಭೆ ತಾ. 4 ರಂದು ಬೆಳಿಗ್ಗೆ 10.30 ಗಂಟೆಗೆ ಪಂಚಾಯಿತಿ ಸಭಾಂಗಣದಲ್ಲಿ ವಾರ್ಡ್