ಬಜೆಕೊಲ್ಲಿಯಲ್ಲಿ ರಸ್ತೆ ಸಮಸ್ಯೆ ಪರಿಶೀಲನೆಸಿದ್ದಾಪುರ, ನ. 27: ಕಳೆದ 20 ವರ್ಷಗಳಿಂದಲೂ ಓಡಾಡಲು ಸಮರ್ಪಕವಾದ ರಸ್ತೆ ಇಲ್ಲದೇ ಸಂಕಷ್ಟದಲ್ಲಿ ಬದುಕುತ್ತಿರುವ ಬಜೆಕೊಲ್ಲಿ ಪೈಸಾರಿಯ ನಿವಾಸಿಗಳು ಜಿಲ್ಲಾಡಳಿತ ಹಾಗೂ ಜನ ಪ್ರತಿನಿಧಿಗಳ ವಿರುದ್ಧ
ಕ್ರೀಡಾ ಕ್ಷೇತ್ರದ ಬಗ್ಗೆ ಹೆಚ್ಚಿನ ಜ್ಞಾನ ಹೊಂದಲು ಕರೆಕುಶಾಲನಗರ, ನ 27: ದೈಹಿಕ ಶಿಕ್ಷಣ ಶಿಕ್ಷಕರು ಕ್ರೀಡಾ ಕ್ಷೇತ್ರದ ಬಗ್ಗೆ ಹೆಚ್ಚಿನ ಜ್ಞಾನವನ್ನು ಹೊಂದುವ ಮೂಲಕ ವೃತ್ತಿಕೌಶಲ್ಯವನ್ನು ಅಭಿವೃದ್ಧಿ ಪಡಿಸಿ ಕೊಳ್ಳಬೇಕು ಎಂದು ಸೋಮವಾರಪೇಟೆ ತಾಲೂಕು
ಪೊನ್ನಂಪೇಟೆ ತಾಲೂಕು ರಚನೆ ಆಗ್ರಹಿಸಿ ತಾ.ಪಂ. ನಿರ್ಣಯಗೋಣಿಕೊಪ್ಪ, ನ. 27: ಪೊನ್ನಂಪೇಟೆ ತಾಲೂಕು ರಚನೆಗೆ ಒತ್ತಾಯಿಸಿ ತಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ತಾ.ಪಂ. ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ
ಮಧ್ಯವರ್ತಿಗಳ ದರ್ಬಾರಿಗೆ ಬ್ರೇಕ್ ಹಾಕಲು ಮುಂದಾದ ತಾಲೂಕು ಆಡಳಿತಸೋಮವಾರಪೇಟೆ, ನ.27: ಸೋಮವಾರಪೇಟೆ ತಾಲೂಕು ಕಚೇರಿಯಲ್ಲಿ ಮಿತಿಮೀರಿರುವ ಮಧ್ಯವರ್ತಿಗಳ ದರ್ಬಾರಿಗೆ ಕಡಿವಾಣ ಹಾಕಿ ಆಡಳಿತವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಲು ತಾಲೂಕು ತಹಶೀಲ್ದಾರ್ ಮಹೇಶ್ ಮುಂದಾಗಿದ್ದಾರೆ. ತಾಲೂಕು ದಂಡಾಧಿಕಾರಿಯೂ
ರಾಜ್ಯಮಟ್ಟದ ಅಂತರ ಕಾಲೇಜು ಹಾಕಿ ಟೂರ್ನಿಗೆ ಚಾಲನೆಗೋಣಿಕೊಪ್ಪ ವರದಿ, ನ. 27 : ಗೋಣಿಕೊಪ್ಪ ಲಯನ್ಸ್ ಕ್ಲಬ್, ಲಿಯೋ ಕ್ಲಬ್ ಹಾಗೂ ಹಾಕಿಕೂರ್ಗ್ ಸಹಯೋಗದಲ್ಲಿ ಬುಟ್ಟಿಯಂಡ ಜಿಮ್ಮಿ ಅಚ್ಚಪ್ಪ, ಅಶ್ವಿನಿ ಅಚ್ಚಪ್ಪ ಜ್ಞಾಪಕಾರ್ಥ ರಾಜ್ಯಮಟ್ಟದ