ನೆಲ್ಯಹುದಿಕೇರಿಯಲ್ಲಿ ಸಾಮೂಹಿಕ ವಿವಾಹ ಮಡಿಕೇರಿ, ಏ.21 : ಎಸ್‍ಕೆಎಸ್‍ಎಸ್‍ಎಫ್‍ನ ನೆಲ್ಯಹುದಿಕೇರಿ ಶಾಖೆಯ 18ನೇ ವಾರ್ಷಿಕೋತ್ಸವ ಹಾಗೂ 8ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ತಾ. 22 ಮತ್ತು 23ರಂದು ನೆಲ್ಯಹುದಿಕೇರಿಯಲ್ಲಿ ನಡೆಯಲಿದೆ
ಕೊಡಗಿನ ಕೊಡುಗೆಗೆ ಗೌರವ: ರಾಜ್ಯ ಹಾಕಿ ಕ್ರೀಡಾಂಗಣಕ್ಕೆ ಫೀ.ಮಾ. ಕಾರ್ಯಪ್ಪ ಹೆಸರುಮಡಿಕೇರಿ, ಏ. 21: ರಾಷ್ಟ್ರೀಯ ಕ್ರೀಡೆಯಾಗಿರುವ ಹಾಕಿಗೆ ಕೊಡಗು ಜಿಲ್ಲೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಕ್ರೀಡಾ ಜಿಲ್ಲೆಯೆಂದು ಪರಿಗಣಿಸಲ್ಪಟ್ಟಿರುವ ಕೊಡಗಿನಿಂದ ಅದೆಷ್ಟೋ ಹಾಕಿ ಆಟಗಾರರು ಭಾರತ
ಜಿಲ್ಲಾಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟವೀರಾಜಪೇಟೆ, ಏ. 21 : ಪ್ರತಿಯೊಬ್ಬ ಆಸಕ್ತ ಕ್ರೀಡಾ ಪ್ರೇಮಿಗಳು ಕ್ರೀಡಾಕೂಟಗಳಲ್ಲಿ ಭಾಗಿಯಾಗುವದರಿಂದ ಮನರಂಜನೆ, ಮನಸ್ಸಿಗೆ ಉಲ್ಲಾಸ ಹಾಗೂ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ವೀರಾಜಪೇಟೆ ಸಂತ
ಶ್ರೀ ಚಾಮುಂಡೇಶ್ವರಿ ಉತ್ಸವ ಸುಂಟಿಕೊಪ್ಪ, ಏ.21: ಕೊಡಗರಹಳ್ಳಿಯ ಶ್ರೀ ಮಹಾವಿಷ್ಣು ಹಾಗೂ ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ 39ನೇ ವಾರ್ಷಿಕ ಮಹೋತ್ಸವಕ್ಕೆ ತಾ.24 ರಂದು ಬೆಳಿಗ್ಗೆ 6.30 ಗಂಟೆಗೆ ಗಣಪತಿ
ಉಚಿತ ವೈದ್ಯಕೀಯ ತಪಾಸಣಾ ಶಿಬಿರಸಿದ್ದಾಪುರ,ಏ.21: ಆರೋಗ್ಯದ ಬಗ್ಗೆ ಅಸಡ್ಡೆ ತೋರಿದರೆ ಜೀವಕ್ಕೆ ಕುತ್ತು ಬರುತ್ತದೆಂದು ಸುಳ್ಯದ ಕೆ.ವಿ.ಜಿ. ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ಮುಖ್ಯಸ್ಥ ಡಾ|| ಚಿದಾನಂದ ಅಭಿಪ್ರಾಯ ವ್ಯಕ್ತಪಡಿಸಿದರು. ಮಡಿಕೇರಿಯ