ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ; ದೂರು ದಾಖಲುಸೋಮವಾರಪೇಟೆ,ಜೂ.24: ಅಪರಿಚಿತ ಯುವಕರ ತಂಡ ಬಿಜೆಪಿ ಕಾರ್ಯಕರ್ತನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ಸಮೀಪದ ಮಸಗೋಡು ಗ್ರಾಮದ ಜಂಕ್ಷನ್‍ನಲ್ಲಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಅವ್ಯವಹಾರ ಪ್ರಕರಣಪೊನ್ನಂಪೇಟೆ, ಜೂ. 24: ಆರೋಪ ಪ್ರತ್ಯಾರೋಪಗಳಿಂದ ವಿವಾದಕ್ಕೊಳಗಾಗಿದ್ದ ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೀರಾಜಪೇಟೆ ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆಯಾರದೋ ಸೀಟಲ್ಲಿ... ಯಾವದೋ ಅಧಿಕಾರಿ ! ವರ್ಗವಾದರೂ ಬಿಡದ ಆಸೆಮಡಿಕೇರಿ, ಜೂ. 24: ಮಡಿಕೇರಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲೊಂದು ಕರಾಮತ್ತು ಸದ್ದು ಗದ್ದಲವಿಲ್ಲದೆ ನಡೆಯುತ್ತಿದೆಯಂತೆ. ಯಾರೋ ಅಧಿಕಾರಿಯ ಆಸನದಲ್ಲಿ ಕೂರಲು ನಿಯಮಾನುಸಾರ ಅವಕಾಶಮಿತಿಮೀರಿದ ಕಾಡಾನೆ ಹಾವಳಿ: ಫಸಲು ನಷ್ಟಆಲೂರು-ಸಿದ್ದಾಪುರ, ಜೂ. 24: ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಈ ಭಾಗದ ಜನತೆ, ರೈತರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಉಂಟಾಗಿದೆ. ಹಾಸನ ಜಿಲ್ಲೆಯವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಮಡಿಕೇರಿ, ಜೂ. 24: ವೀರಶೈವ ಲಿಂಗಾಯಿತ ಯುವ ವೇದಿಕೆ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಪ್ರತಿಷ್ಠಿತ “ಬಸವಜ್ಯೋತಿ” ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ
ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ; ದೂರು ದಾಖಲುಸೋಮವಾರಪೇಟೆ,ಜೂ.24: ಅಪರಿಚಿತ ಯುವಕರ ತಂಡ ಬಿಜೆಪಿ ಕಾರ್ಯಕರ್ತನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ಸಮೀಪದ ಮಸಗೋಡು ಗ್ರಾಮದ ಜಂಕ್ಷನ್‍ನಲ್ಲಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ
ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಅವ್ಯವಹಾರ ಪ್ರಕರಣಪೊನ್ನಂಪೇಟೆ, ಜೂ. 24: ಆರೋಪ ಪ್ರತ್ಯಾರೋಪಗಳಿಂದ ವಿವಾದಕ್ಕೊಳಗಾಗಿದ್ದ ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೀರಾಜಪೇಟೆ ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ
ಯಾರದೋ ಸೀಟಲ್ಲಿ... ಯಾವದೋ ಅಧಿಕಾರಿ ! ವರ್ಗವಾದರೂ ಬಿಡದ ಆಸೆಮಡಿಕೇರಿ, ಜೂ. 24: ಮಡಿಕೇರಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲೊಂದು ಕರಾಮತ್ತು ಸದ್ದು ಗದ್ದಲವಿಲ್ಲದೆ ನಡೆಯುತ್ತಿದೆಯಂತೆ. ಯಾರೋ ಅಧಿಕಾರಿಯ ಆಸನದಲ್ಲಿ ಕೂರಲು ನಿಯಮಾನುಸಾರ ಅವಕಾಶ
ಮಿತಿಮೀರಿದ ಕಾಡಾನೆ ಹಾವಳಿ: ಫಸಲು ನಷ್ಟಆಲೂರು-ಸಿದ್ದಾಪುರ, ಜೂ. 24: ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಈ ಭಾಗದ ಜನತೆ, ರೈತರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಉಂಟಾಗಿದೆ. ಹಾಸನ ಜಿಲ್ಲೆಯ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಮಡಿಕೇರಿ, ಜೂ. 24: ವೀರಶೈವ ಲಿಂಗಾಯಿತ ಯುವ ವೇದಿಕೆ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಪ್ರತಿಷ್ಠಿತ “ಬಸವಜ್ಯೋತಿ” ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ