ರಾಜ್ಯೋತ್ಸವ ಮಕ್ಕಳ ದಿನಾಚರಣೆಸೋಮವಾರಪೇಟೆ, ನ. 25: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವತಿಯಿಂದ ತಾ. 27 ರಂದು ಸ್ಥಳೀಯ ಚನ್ನಬಸಪ್ಪ ಸಭಾಂಗಣದಲ್ಲಿ 62ನೇ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ
ಭತ್ತದಲ್ಲಿ ಸೈನಿಕ ಹುಳುವಿನ ಬಾಧೆ ಕೃಷಿ ವಿಜ್ಞಾನ ಕೇಂದ್ರ ಮನವಿ ಜಿಲ್ಲೆಯಲ್ಲಿ ಕಾಫಿಗೆ ಶಂಖು ಹುಳುವಿನ ಬಾಧೆ ಬೆಳೆಗಾರರಿಗೆ ತಲೆನೋವಾಗಿದೆ. ಶಂಖು ಹುಳುಗಳನ್ನು ತೋಟಗಳಿಂದ ಹಿಡಿಯಲು ಗುತ್ತಿಗೆ ನೀಡುವ ಅನಿವಾರ್ಯತೆ ತಲೆದೋರಿದೆ. ಈ ನಡುವೆ ಭತ್ತವನ್ನು ಕಷ್ಟಪಟ್ಟು ಬೆಳೆದು
ಇನ್ನೂ ಪೂರ್ಣಗೊಳ್ಳದ ಒಳಚರಂಡಿ ಕಾಮಗಾರಿ...ಕುಶಾಲನಗರ, ನ. 25: ಕುಶಾಲನಗರ ಪಟ್ಟಣಕ್ಕೆ ಒಳಚರಂಡಿ ಕಲ್ಪಿಸುವ ಯೋಜನೆ ಕಾಮಗಾರಿ ಪ್ರಾರಂಭಗೊಂಡು 3 ವರ್ಷಗಳು ಕಳೆದರೂ ಪೂರ್ಣಗೊಳ್ಳದೆ ನೆನೆಗುದಿಗೆ ಬಿದ್ದಿದ್ದು ಪಟ್ಟಣದ ನೈರ್ಮಲ್ಯ ವ್ಯವಸ್ಥೆ ಏರುಪೇರಾಗು
ಹರಿಹರ ಸುಬ್ರಹ್ಮಣ್ಯ ಷಷ್ಠಿ ಉತ್ಸವ ಶ್ರೀಮಂಗಲ, ನ. 25: ಹರಿಹರÀ ಪ್ರಸಿದ್ಧ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ 2ನೇ ದಿನದ ಉತ್ಸವದಲ್ಲಿ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡು ಪೂಜೆ ಸಲ್ಲಿಸಿ ಹರಕೆ ಒಪ್ಪಿಸಿದರು.
ಪತ್ರಕರ್ತರಿಗೆ ಜಿಲ್ಲಾಮಟ್ಟದ ಸ್ಪರ್ಧೆಕುಶಾಲನಗರ, ನ. 25: ಇಲ್ಲಿಗೆ ಸಮೀಪದ ಗುಡ್ಡೆಹೊಸೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಐಎನ್‍ಎಸ್ ಸ್ಪೋಟ್ರ್ಸ್ ಸೆಂಟರ್ ಆಶ್ರಯದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರಿಗೆ ಜಿಲ್ಲಾಮಟ್ಟದ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆ