ಅರಣ್ಯ ರಕ್ಷಣೆಗೆ ಜಾಗೃತಿ ಜಾಥಾಮಡಿಕೇರಿ, ಫೆ. 2: ಬೆಂಕಿಯಿಂದ ಅರಣ್ಯವನ್ನು ರಕ್ಷಿಸಿ ಜಾಗೃತಿ ಜಾಥಾವನ್ನು ನಗರದಲ್ಲಿ ವೈಲ್ಡ್ ಲೈಫ್ ಫಸ್ಟ್ ಸಂಸ್ಥೆಯಿಂದ ಹಮ್ಮಿಕೊಳ ್ಳಲಾಗಿತ್ತು. ನಗರದ ಜ. ತಿಮಯ್ಯ ವೃತ್ತದಲ್ಲಿ ಜಾಥಾವನ್ನು
ಕಾವೇರಿ ಕಾಲೇಜಿನಲ್ಲಿಂದು ಮಡಿಕೇರಿ, ಫೆ. 2: ವಿದ್ಯಾರ್ಥಿಗಳ ಕಲ್ಯಾಣ ಸಂಘ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ತಾ. 3 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ
ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿವೀರಾಜಪೇಟೆ, ಫೆ. 2: ಪಟ್ಟಣದಲ್ಲಿ ಕ್ರೀಡಾ ಪಂದ್ಯಾವಳಿಯನ್ನು ಆಯೋಜಿಸಿ ಕ್ರೀಡಾಸಕ್ತರನ್ನು ಒಂದುಗೂಡಿಸಿ ಕ್ರೀಡೆಗಳಿಗೆ ಉತ್ತೇಜನ ನೀಡುವದು ಉತ್ತಮ ಬೆಳವಣಿಗೆಯಾಗಿದೆ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆ.ಡಿ.ಎಸ್. ಅಧ್ಯಕ್ಷ
ಹಾಸ್ಟೆಲ್ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಉಪವಾಸ ಭಾಗ್ಯಸೋಮವಾರಪೇಟೆ,ಫೆ.2: ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಹಾಸ್ಟೆಲ್‍ಗಳಿಗೆ ಸಮರ್ಪಕವಾಗಿ ಅಕ್ಕಿ ಪೂರೈಕೆಯಾಗುತ್ತಿಲ್ಲ ಎಂಬ ಮಾಹಿತಿ ಅಧಿಕಾರಿಗಳಿಂದಲೇ ವ್ಯಕ್ತವಾದ ಹಿನ್ನೆಲೆ, ರಾಜ್ಯ ಸರ್ಕಾರ ಅನೇಕ ಭಾಗ್ಯಗಳೊಂದಿಗೆ
ಪಾಲಿಬೆಟ್ಟ ಆರ್ಕಾಡ್ ಪಟ್ಟಾಣ್ ಬಾಬಾ ಉರೂಸ್ಸಿದ್ದಾಪುರ, ಫೆ.2: ಪಾಲಿಬೆಟ್ಟ ಆರ್ಕಾಡ್ ಪಟ್ಟಾಣ್ ಬಾಬಾ ಶಾಹ್-ವಲಿಯವರ ಉರೂಸ್‍ಗೆ ಪಾಲಿಬೆಟ್ಟ ಜುಮಾ ಮಸೀದಿ ಅಧ್ಯಕ್ಷ ಸಿ.ಎಂ ಅಬ್ದುಲ್ ಜಬ್ಬಾರ್ ಧ್ವಜಾರೋಹಣ ನೆರವೇರಿಸಿದರು. ಜುಮಾ ಮಸೀದಿ ಖತೀಬ್ ಅಲಿ