ಗುಂಡಿಗೆರೆ ತಂಡಕ್ಕೆ ವಾಲಿಬಾಲ್ ಪ್ರಶಸ್ತಿಸೋಮವಾರಪೇಟೆ, ಮೇ 15: ಸಮೀಪದ ತಾಕೇರಿ ಗ್ರಾಮದ ಉಮಾಮಹೇಶ್ವರ ಗ್ರಾಮಾಭಿವೃಧ್ದಿ ಮಂಡಳಿ, ತಾಕೇರಿ ವಾಲಿಬಾಲ್ ಅಸೋಸಿಯೇಷನ್ ಆಶ್ರಯದಲ್ಲಿ ಗ್ರಾಮದ ಸಮುದಾಯ ಭವನದ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ
ಕ್ರಿಶ್ಚಿಯನ್ನರಿಗೆ ಸರ್ಕಾರದಿಂದ ಹಲವು ಕಾರ್ಯಕ್ರಮಮಡಿಕೇರಿ, ಮೇ 15 : ಕ್ರಿಶ್ಚಿಯನ್ ಸಮುದಾಯಕ್ಕಾಗಿ ಸರ್ಕಾರ ಹಲವು ಕಾರ್ಯಕ್ರಮ ಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಬಳಸಿಕೊಂಡು ಮಕ್ಕಳಿಗೆ ವಿದ್ಯಾಭ್ಯಾಸ ನೀಡುವುದು, ಜೊತೆಗೆ ಆರ್ಥಿಕವಾಗಿ ಸಬಲರಾಗುವತ್ತ ಸ್ವ
ತಹಶೀಲ್ದಾರ್ ಸೇರಿದಂತೆ 15 ಅಧಿಕಾರಿಗಳಿಗೆ ದಂಡವೀರಾಜಪೇಟೆ, ಮೇ 15: ವೀರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 100ಮೀಟರ್ ಅಂತರದ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಸಿಗರೇಟು, ಬೀಡಿ, ಗುಟ್ಕಾ ಸೇರಿದಂತೆ ಇತರ ತಂಬಾಕು ವಸ್ತುಗಳನ್ನು ಬಹಿರಂಗವಾಗಿ
ಕೊಡಗಿನ ಗಡಿಯಾಚೆಇಂದಿನಿಂದ ಆನೆ ಗಣತಿ ಆರಂಭ ಹನೂರು, ಮೇ 15: ನಾಲ್ಕು ದಿನಗಳ ಕಾಲ ನಡೆಯುವ ಆನೆ ಗಣತಿಗೆ ಕಾವೇರಿ ಹಾಗೂ ಮಲೆಮಹದೇಶ್ವರ ವನ್ಯಜೀವಿ ಧಾಮ ಸಜ್ಜುಗೊಂಡಿದ್ದು, ಗಣತಿಗೆ ಅನುಕೂಲವಾಗುವಂತೆ
ಅರ್ಜಿ ಆಹ್ವಾನ ಮಡಿಕೇರಿ, ಮೇ 15: ಮಂಗಳೂರು ವಿಶ್ವವಿದ್ಯಾನಿಲಯದ ‘ತುಳು ಪೀಠ’ ಇಲ್ಲಿ ಸಂಶೋಧನಾ ಸಹಾಯಕರಾಗಿ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಸಂಪೂರ್ಣ ಅಂಚೆ ವಿಳಾಸದೊಂದಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಂಗೀಕೃತ