ನೂತನ ಶೌಚಾಲಯ ಉದ್ಘಾಟನೆಕೂಡಿಗೆ, ಜ. 28: ಕೂಡುಮಂಗಳೂರು ಗ್ರಾಮ ಪಂಚಾಯಿತಿ ನಿಧಿಯಿಂದ ಕೂಡಿಗೆ ಡೈರಿ ವೃತ್ತದಲ್ಲಿ ನೂತನ ಶೌಚಾಲಯವನ್ನು ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಿ ಉದ್ಘಾಟಿಸಿದರು. ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷ
ಪಡಿತರ ಚೀಟಿ ಸಮಸ್ಯೆ ನಿವಾರಿಸಲು ಆಗ್ರಹ ಸಿದ್ದಾಪುರ, ಜ. 28: ಜಿಲ್ಲೆಯಲ್ಲಿ ಅತ್ಯಧಿಕ ಗ್ರಾ.ಪಂ. ಸದಸ್ಯರನ್ನು ಹೊಂದಿರುವ ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದೀಗ ಪಡಿತರ ಚೀಟಿಯ ಸಮಸ್ಯೆಯಿಂದಾಗಿ ಕಾರ್ಮಿಕರು ಪರದಾಡುವ
ಕಾಫಿ ಕರಿಮೆಣಸು ಕೃಷಿ ಪದ್ಧತಿ ಬಗ್ಗೆ ಮಾಹಿತಿಮಡಿಕೇರಿ, ಜ. 28: ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ವತಿಯಿಂದ ಕೊಡಗಿನ ಎರಡು ಮಾದರಿ ತೋಟಗಳಿಗೆ ಭೇಟಿ ನೀಡಿ ಅವರು ಅನುಸರಿಸುತ್ತಿರುವ ಕಾಫಿ ಮತ್ತು ಕರಿಮೆಣಸು ಕೃಷಿ ಪದ್ಧತಿಯನ್ನು
ಸಿದ್ದಾಪುರ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸಿದ್ದಾಪುರ, ಜ. 28: ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರುಗಳ ಕೊರತೆಯಿಂದಾಗಿ ಸಮಸ್ಯೆಯಾಗಿದೆ. ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕನಿಷ್ಟ 6 ವೈದ್ಯರುಗಳು ಕರ್ತವ್ಯ ನಿರ್ವಹಿಸಬೇಕಾದ ಆಸ್ಪತ್ರೆಯಲ್ಲಿ ಕೇವಲ
ಶೈಕ್ಷಣಿಕ ಸುದ್ದಿ ರಾಜ್ಯಮಟ್ಟದ ಪ್ರತಿಭೋತ್ಸವನಾಪೋಕ್ಲು: ಕೊಟ್ಟಮುಡಿ ಮರ್ಕಝುಲ್ ಹಿದಾಯ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ನಡೆಸಿದ ರಾಜ್ಯಮಟ್ಟದ ಪ್ರತಿಭೋತ್ಸವದಲ್ಲಿ ಮರ್ಕಝುಲ್ ಹಿದಾಯದ ವಿದ್ಯಾರ್ಥಿಗಳು ವಿಜಯ ಸಾಧಿಸಿದ್ದಾರೆ. ಅಲ್ ಹಿದಾಯ