ವಾರ್ಷಿಕೋತ್ಸವ ಸಂತೋಷಕೂಟಮಡಿಕೇರಿ, ಡಿ. 17: ನಗರದ ಚೌಡೇಶ್ವರಿ ಗೌಡ ಕೂಟದ ವಾರ್ಷಿಕೋತ್ಸವ ಮತ್ತು ಸಂತೋಷಕೂಟ ಮೇಲಿನ ಗೌಡ ಸಮಾಜದಲ್ಲಿ ನಡೆಯಿತು. ಈ ಸಂದರ್ಭ ಪ್ರಮುಖರಾದ ಕೋಡಿ ಚಂದ್ರಶೇಖರ್, ಉಪನ್ಯಾಸಕ
ರಾಮಮಂದಿರ ತಂಡಕ್ಕೆ ಜೇಸೀ ಕ್ರಿಕೆಟ್ ಕಪ್ಸೋಮವಾರಪೇಟೆ,ಡಿ.17: ಇಲ್ಲಿನ ಜೇಸೀ ಸಂಸ್ಥೆಯ ವತಿಯಿಂದ ಸ್ಥಳೀಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಆಹ್ವಾನಿತ ತಂಡಗಳ ನಡುವಿನ ಸೌಹಾರ್ಧ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಮಮಂದಿರ ತಂಡ
ಹಾಡಹಗಲೇ ಕಾಣಿಸಿಕೊಂಡ ಕಾಡಾನೆಗಳ ಹಿಂಡುಸಿದ್ದಾಪುರ, ಡಿ. 17: ಹಾಡುಹಗಲಲ್ಲೇ ಕಾಡಾನೆ ಹಿಂಡು ಮುಖ್ಯರಸ್ತೆಯಲ್ಲಿ ಕಾಣಿಸಿಕೊಂಡಿದ್ದು, ವಾಹನ ಚಾಲಕರು ಸೇರಿದಂತೆ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಇಂಜಿಲಗೆರೆ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆ ಹಿಂಡುಗಳು ಬೀಡುಬಿಟ್ಟಿದ್ದು,
ಜೆಡಿಎಸ್ ಜಿಲ್ಲಾ ಸಮಿತಿಗೆ ಆಯ್ಕೆಮಡಿಕೇರಿ, ಡಿ. 17: ಮುಂಬರುವ ವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸಲು ಜೆಡಿಎಸ್ ಜಿಲ್ಲಾ ಸಮಿತಿಯನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ತಿಳಿಸಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಕಲಿಯಂಡ
ಆರೋಗ್ಯ ಚೆನ್ನಾಗಿದ್ದಲ್ಲಿ ಸಾಧನೆ ಪರಹಿತಾನಂದ ಸ್ವಾಮೀಜಿಗೋಣಿಕೊಪ್ಪಲು, ಡಿ. 17: ಮನುಷ್ಯನಿಗೆ ಆರೋಗ್ಯ ಮುಖ್ಯ. ಉತ್ತಮ ಶರೀರವಿದ್ದಲ್ಲಿ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದಾಗಿದೆ. ನಮ್ಮ ಮನಸ್ಸನ್ನು ದಿನನಿತ್ಯ ಶಾಂತಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಪರಿಣಿತ ವೈದ್ಯರ ಸಲಹೆಯೊಂದಿಗೆ