ಮೂರ್ನಾಡು : ಜಾನಪದ ವೈಭವ ಕಾರ್ಯಕ್ರಮಮೂರ್ನಾಡು, ಡಿ. 15 : ಜಾನಪದ ಪರಿಷತ್ತು ಹೋಬಳಿ ಘಟಕ ಮೂರ್ನಾಡು ಹಾಗೂ ಮೂರ್ನಾಡು ವಿದ್ಯಾಸಂಸ್ಥೆ ಸಹಯೋಗದಲ್ಲಿ ಜಾನಪದ ವೈಭವ ಕಾರ್ಯಕ್ರಮ ನಡೆಯಿತು. ವಿದ್ಯಾಸಂಸ್ಥೆ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾದ
ಗೃಹ ರಕ್ಷಕರಿಗೆ ಜಿಲ್ಲಾ ಕ್ರೀಡಾಕೂಟಮಡಿಕೇರಿ, ಡಿ. 15: ಇಲ್ಲಿನ ಜಿಲ್ಲಾ ಪೊಲೀಸ್ ಮೈದಾನದಲ್ಲಿ ಇಂದು ಮತ್ತು ನಾಳೆ (ತಾ.16) ಕೊಡಗು ಗೃಹರಕ್ಷಕ ದಳ ಸಿಬ್ಬಂದಿಗೆ ಎರಡು ದಿನದ ಕ್ರೀಡಾಕೂಟ ಏರ್ಪಡಿಸಲಾಗಿದೆ. ಸಸಿಗೆ
ಬೋನ್ಗೆ ಬಿದ್ದರೂ ತಪ್ಪಿಸಿಕೊಂಡ ಚಿರತೆಗೋಣಿಕೊಪ್ಪ ವರದಿ, ಡಿ.15 : ಚಿರತೆ ಸೆರೆ ಹಿಡಿಯಲು ಇಟ್ಟಿದ್ದ ಬೋನ್‍ನಿಂದ ತಪ್ಪಿಸಿಕೊಳ್ಳುವ ಮೂಲಕ ಚಿರತೆಯೊಂದು ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ಚಿಕ್ಕಮುಂಡೂರು ಗ್ರಾಮದಲ್ಲಿ
ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಸಭೆಮಡಿಕೇರಿ, ಡಿ. 15 : ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯ ಜಿಲ್ಲಾ ಮಟ್ಟದ ಆಯ್ಕೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಅಧ್ಯಕ್ಷತೆಯಲ್ಲಿ, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ವಿಧಾನ
ಮನೆ ಮನೆಗೆ ಕಾಂಗ್ರೆಸ್ ಅಭಿಯಾನಮನೆ ಮನೆಗೆ ಕಾಂಗ್ರೆಸ್ ಅಭಿಯಾನಕೂಡಿಗೆ, ಡಿ. 15: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬಸವನಹಳ್ಳಿಯಲ್ಲಿ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ನಡೆಯಿತು. ವಿಧಾನ ಸಭಾ ಚುನಾವಣೆಯ