ಇಂದಿರಾ ಗಜರಾಜ್ ನಿಧನಮಡಿಕೇರಿ ಆಕಾಶವಾಣಿ ಕೇಂದ್ರದ ಮಾಜಿ ನಿಲಯ ನಿರ್ದೇಶಕಿ ಇಂದಿರಾ ಏಸುಪ್ರಿಯ ಗಜರಾಜ್ (63) ಮಡಿಕೇರಿಯಲ್ಲಿ ಹೃದಯಾಘಾತ ದಿಂದ ತಾ. 1 ರಂದು (ಇಂದು) ಮುಂಜಾನೆ ನಿಧನರಾಗಿದ್ದಾರೆ. 1999ರಲ್ಲಿ
ಸಹಬಾಳ್ವೆಯಿಂದ ಹಬ್ಬಗಳಲ್ಲಿ ಪಾಲ್ಗೊಳ್ಳುವಂತಾಗಬೇಕು: ಯು.ಟಿ. ಖಾದರ್ಮಡಿಕೇರಿ, ಅ. 1: ಪ್ರತಿಯೊಂದು ಹಬ್ಬಕ್ಕೂ ವಿಶೇಷ ಅರ್ಥವಿದ್ದು, ಭಾರತೀಯ ಸಂಸ್ಕøತಿ ಮತ್ತು ಪರಂಪರೆಯನ್ನು ಪರಸ್ಪರ ಅರ್ಥಮಾಡಿಕೊಂಡು ಎಲ್ಲ ಜಾತಿ, ಧರ್ಮದವರು ಸಹೋದರತೆ, ಸಹಭಾಗಿತ್ವ ಮತ್ತು ಸಹಬಾಳ್ವೆಯಿಂದ
ಸಂಜೆ ಬಳಿಕ ಸರಿದ ಮಂಜು ರಾತ್ರಿ ತೆರೆದುಕೊಂಡ ದೇವಲೋಕಮಡಿಕೇರಿ, ಅ. 1 : ಮಡಿಕೇರಿ ದಸರಾ ನಾಡಹಬ್ಬದ ವೈಭವಕ್ಕೆ ಶೋಭಾಯಮಾನಗೊಂಡಿದ್ದ ದಶಮಂಟಪಗಳ ಮೆರವಣಿಗೆಯೂ, ವಿದ್ಯುತ್ ಬೆಳಕಿನ ಚಿತ್ತಾರದೊಂದಿಗೆ ಝಗಮಗಿಸುವ ಮೂಲಕ ಧರೆಯೊಳಗೆ ಸುರಲೋಕವನ್ನು ತೋರಿಸಿದಂತೆ ಭಾಸವಾಯಿತು.
ಇಂದಿರಾ ಕ್ಯಾಂಟೀನ್ಗೆ ಮನವಿ ಸೋಮವಾರಪೇಟೆ, ಅ. 1: ಸೋಮವಾರಪೇಟೆ ಪಟ್ಟಣದಲ್ಲೂ ಇಂದಿರಾ ಕ್ಯಾಂಟೀನ್ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಇಲ್ಲಿನ ದಿ.ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಹೆಚ್.ಎ.ನಾಗರಾಜ್ ಮನವಿ ಮಾಡಿದ್ದಾರೆ. ಈ ಬಗ್ಗೆ
ದುಬಾರೆಯಲ್ಲಿ ಅಂತರ್ರಾಷ್ಟ್ರೀಯ ಕಾಫಿ ದಿನಾಚರಣೆಮಡಿಕೇರಿ, ಅ. 1: ಉತ್ತಮ ಗುಣಮಟ್ಟದ ಕೊಡಗಿನ ಕಾಫಿಯನ್ನು ಎಲ್ಲೆಡೆ ಪ್ರಚಾರಪಡಿಸುವ ನಿಟ್ಟಿನಲ್ಲಿ ಕಾಫಿ ಜಾಗೃತಿ ಅಭಿಯಾನದ ಮೂಲಕ ಕಾಫಿ ಉದ್ಯಮದ ರಕ್ಷಣೆಗೆ ಮುಂದಾಗಿರುವ ಕೊಡಗಿನ ಮಹಿಳಾ