ಮಳಿಗೆಗಳ ತೆರವಿಗೆ ಆದೇಶಕುಶಾಲನಗರ, ಡಿ 11: ಕುಶಾಲನಗರ ಪಟ್ಟಣ ಪಂಚಾಯ್ತಿಯ ವಾಣಿಜ್ಯ ಮಳಿಗೆಗಳಲ್ಲಿ ವ್ಯಾಪಾರ ವಹಿವಾಟು ಮಾಡುತ್ತಿರುವ ವ್ಯಾಪಾರಿಗಳು ಮಾರ್ಚ್ 20 ರ ಒಳಗೆ ಮಳಿಗೆಗಳನ್ನು ತೆರವುಗೊಳಿಸುವಂತೆ ನ್ಯಾಯಾಲಯ ಆದೇಶ
ಟಿ.ಟಿ. ಪಲ್ಟಿ : ಪ್ರವಾಸಿಗರಿಗೆ ಗಾಯ ಮಡಿಕೇರಿ, ಡಿ. 11: ವೀರಾಜಪೇಟೆ - ಕದನೂರು ಬಳಿ ಟೆಂಪೋ ಟ್ರಾವಲರ್ ಒಂದು ಪಲ್ಟಿಯಾಗಿ, ಕೋಲ್ಕತ್ತಾ ಜಿಂದಾಲ್ ಕುಟುಂಬದ ಎಂಟು ಮಂದಿ ಗಾಯಗೊಂಡಿದ್ದಾರೆ. ಘಟನೆ ಇಂದು ಸಂಜೆ
ಮುತ್ತಪ್ಪ ದೇವಾಲಯದಲ್ಲಿ ಪುತ್ತರಿ ವೆಳ್ಳಾಟಂ*ಗೋಣಿಕೊಪ್ಪಲು, ಡಿ. 11: 6ನೇ ವರ್ಷದ ಪುತ್ತರಿ ವೆಳ್ಳಾಟಂ ಅರುವತ್ತೋಕ್ಲು ಮೈಸೂರಮ್ಮ ನಗರದ ಮುತ್ತಪ್ಪ ದೇವಾಲಯದಲ್ಲಿ ನಡೆಯಿತು. ನೂರಾರು ಸಂಖ್ಯೆಯಲ್ಲಿ ಮುತ್ತಪ್ಪನ ಭಕ್ತರು ದೇವರ ದರ್ಶನ ಪಡೆದು ಪುನೀತರಾದರು.
ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಸರ್ಕಾರದ ಪ್ರೋತ್ಸಾಹ ಅಗತ್ಯ: ಸಂಕೇತ್ ಪೂವಯ್ಯ*ಸಿದ್ದಾಪುರ, ಡಿ. 11: ಕ್ರೀಡೆಯ ತವರೂರು ಕೊಡಗಿನಲ್ಲಿ ಕ್ರೀಡೆ ಹಾಗೂ ಕ್ರೀಡಾಪಟುಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಪ್ರೋತ್ಸಾಹ ನೀಡುವಂತಾಗಬೇಕೆಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್
ಪೈಪೋಟಿಯ ಜೀವನವನ್ನು ಸವಾಲಾಗಿ ಸ್ವೀಕರಿಸಿಮಡಿಕೇರಿ, ಡಿ.11 : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪೈಪೋಟಿಯ ಜೀವನದ ಸವಾಲುಗಳನ್ನು ಎದುರಿಸುವ ಮೂಲಕ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕೆಂದು ಪೊಲೀಸ್ ಉಪ ಅಧೀಕ್ಷಕರಾದ ಸುಂದರರಾಜ್