ಸಾಮೂಹಿಕ ಸತ್ಯನಾರಾಯಣಸ್ವಾಮಿ ಪೂಜೆಒಡೆಯನಪುರ, ಡಿ. 5: ಪ್ರತಿಯೊಬ್ಬರ ಅಂತರಂಗದಲ್ಲಿ ಧಾರ್ಮಿಕ, ಆಧ್ಯಾತ್ಮಿಕ ಚಿಂತನೆಯ ಜೊತೆಯಲ್ಲಿ ಭಯ-ಭಕ್ತಿಯನ್ನು ಮೈಗೂಡಿಸಿಕೊಂಡರೆ ಅಂತರಂಗವೂ ಶುದ್ಧಿಗೊಂಡು ತನ್ನ ಜೀವನ ಹಸನಗೊಳುತ್ತದೆ ಎಂದು ಶಕ್ತಿ ದಿನಪತ್ರಿಕೆಯ ಸಹಾಯಕ
ವಿಘ್ನೇಶ್ವರ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವಆಲೂರು-ಸಿದ್ದಾಪುರ, ಒಡೆಯನಪುರ, ಡಿ. 5: ಶಿಕ್ಷಣದಿಂದ ಸಮಾಜವನ್ನು ಸಂಸ್ಕಾರಗೊಳಿಸಲು ಸಾಧ್ಯವಾಗುತ್ತದೆ ಎಂದು ಕುಶಾಲನಗರ ಸರಕಾರಿ ಪ.ಪೂ. ಕಾಲೇಜಿನ ಉಪನ್ಯಾಸಕ ಉ.ರಾ. ನಾಗೇಶ್ ಅಭಿಪ್ರಾಯಪಟ್ಟರು. ಶನಿವಾರಸಂತೆ ಶ್ರೀ ವಿಘ್ನೇಶ್ವರ ಬಾಲಿಕಾ
ಸದ್ಯದಲ್ಲೇ ‘ಸವಿರುಚಿ ಸಂಚಾರಿ ಕ್ಯಾಂಟೀನ್’ ಆರಂಭಮಡಿಕೇರಿ, ಡಿ. 5: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಕಳೆದ ನಾಲ್ಕುವರೆ ವರ್ಷದಲ್ಲಿ ಹಲವು ಜನಪರ-ಜನಪ್ರಿಯ ಕಾರ್ಯಕ್ರಮ ಜಾರಿಗೊಳಿಸಿದೆ. ಬಡಜನರಿಗೆ ಅನ್ನಭಾಗ್ಯ, ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ
ಇಂದು ಹುತ್ತರಿ ಕೋಲಾಟ್ಶ್ರೀಮಂಗಲ, ಡಿ. 5: ತಾವಳಗೇರಿ ಮೂಂದ್‍ನಾಡ್ ಕೋಲ್‍ಮಂದ್‍ನಲ್ಲಿ ನಾಡ್ ಕೋಲ್ ಇಂದು ಅಪರಾಹ್ನ 1.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ನಡೆಯಲಿದೆ. ನಾಡ್ ತಕ್ಕ ಕೈಬಿಲೀರ ಹರೀಶ್ ಅಪ್ಪಯ್ಯ,
ಪೊಲೀಸ್ ವ್ಯವಸ್ಥೆಗೆ ಯಂತ್ರ ಜೋಡಣೆಕುಶಾಲನಗರ, ಡಿ. 5: ಕೊಡಗು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯ ಸುಧಾರಿಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸರಕಾರ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಕಲ್ಪಿಸಿದೆ. ಜಿಲ್ಲೆಯ ಪೊಲೀಸ್ ಅಧಿಕಾರಿಗಳು ರಕ್ಷಣೆಗಾಗಿ ಪಿಸ್ತೂಲ್