ಸಹಸ್ರಾರು ಜನರನ್ನು ಮತಾಂತರ ಮಾಡಿದ ಟಿಪ್ಪು ಸುಲ್ತಾನ್ ಜಯಂತಿಯನ್ನು ಜಿಲ್ಲೆಯಲ್ಲಿ ಆಚರಿಸುವದಕ್ಕೆ ಪೊನ್ನಂಪೇಟೆ ಕೊಡವ ಸಮಾಜ ವಿರೋಧ ವ್ಯಕ್ತಪಡಿಸಿದೆ. ಶ್ರೀಮಂಗಲ, ಅ. 20: ಕೊಡವ ಜನಾಂಗದ ಸಹಸ್ರಾರು ಜನರನ್ನು ನಿರ್ಧಯವಾಗಿ ಕೊಂದ ಹಾಗೂ ಹಾಗೆಯೇ ಸಹಸ್ರಾರು ಜನರನ್ನು ಮತಾಂತರ ಮಾಡಿದ ಟಿಪ್ಪು ಸುಲ್ತಾನ್ ಜಯಂತಿಯನ್ನು ಜಿಲ್ಲೆಯಲ್ಲಿ ಆಚರಿಸುವದಕ್ಕೆಸವಿತಾ ಸಮಾಜದ ಜಿಲ್ಲಾಧ್ಯಕ್ಷರಾಗಿ ವೆಂಕಟೇಶ್ ಸೋಮವಾರಪೇಟೆ, ಅ.20: ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರಾಗಿ ಎಚ್.ಎನ್ ವೆಂಕಟೇಶ್ ಆಯ್ಕೆ ಯಾಗಿದ್ದಾರೆ. ಇಲ್ಲಿನ ಸವಿತಾ ಸಮಾಜದ ಸಭಾಂಗಣದಲ್ಲಿ ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆನ್ಯಾಯಾಲಯ ಆದೇಶ ಉಲ್ಲಂಘಿಸಿ ಮಳಿಗೆ ನೀಡಿಕೆವೀರಾಜಪೇಟೆ, ಅ. 20: ವೀರಾಜಪೇಟೆ ಪಟ್ಟಣ ಪಂಚಾಯಿತಿ ರಾಜ್ಯ ಉಚ್ಛ ನ್ಯಾಯಲಯದ ಆದೇಶವನ್ನು ಉಲ್ಲಂಘನೆ ಮಾಡಿ ವಾಣಿಜ್ಯ ಮಳಿಗೆಗಳನ್ನು 121 ಜನರಿಗೆ ಕಾನೂನು ಬಾಹಿರವಾಗಿ ನೀಡಿದ್ದಾರೆ ಎಂದುಸ್ಥಗಿತಗೊಂಡಿದ್ದ ಅಂಬೇಡ್ಕರ್ ಭವನ ಕಾಮಗಾರಿ ಪ್ರಾರಂಭಸೋಮವಾರಪೇಟೆ, ಅ.20: ಕಳೆದ 7 ವರ್ಷಗಳ ಹಿಂದೆಯೇ ಪ್ರಾರಂಭಗೊಂಡು ಇದುವರೆಗೂ ಕುಂಟುತ್ತಾ ಸಾಗಿ ಕಳೆದ ಕೆಲ ವರ್ಷಗಳಿಂದ ಸ್ಥಗಿತಗೊಂಡಿದ್ದ ಇಲ್ಲಿನ ಅಂಬೇಡ್ಕರ್ ಭವನ ಕಾಮಗಾರಿ ಇದೀಗ ಪ್ರಾರಂಭಗೊಂಡಿದೆ. ಅನುದಾನವಾರದ ಅಂತರದಲ್ಲಿ ಸಹೋದರರ ಸಾವು...!*ಸಿದ್ದಾಪುರ, ಅ. 20: ಅಣ್ಣ ಸಾವನ್ನಪ್ಪಿ ವಾರ ಕಳೆಯುವಷ್ಟರಲ್ಲಿ ತಮ್ಮನನ್ನೂ ವಿಧಿ ಬಲಿ ತೆಗೆದುಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಇಲ್ಲಿಗೆ ಸಮೀಪದ ಅಭ್ಯತ್‍ಮಂಗಲ ಗ್ರಾಮದ ಜ್ಯೋತಿ ನಗರ
ಸಹಸ್ರಾರು ಜನರನ್ನು ಮತಾಂತರ ಮಾಡಿದ ಟಿಪ್ಪು ಸುಲ್ತಾನ್ ಜಯಂತಿಯನ್ನು ಜಿಲ್ಲೆಯಲ್ಲಿ ಆಚರಿಸುವದಕ್ಕೆ ಪೊನ್ನಂಪೇಟೆ ಕೊಡವ ಸಮಾಜ ವಿರೋಧ ವ್ಯಕ್ತಪಡಿಸಿದೆ. ಶ್ರೀಮಂಗಲ, ಅ. 20: ಕೊಡವ ಜನಾಂಗದ ಸಹಸ್ರಾರು ಜನರನ್ನು ನಿರ್ಧಯವಾಗಿ ಕೊಂದ ಹಾಗೂ ಹಾಗೆಯೇ ಸಹಸ್ರಾರು ಜನರನ್ನು ಮತಾಂತರ ಮಾಡಿದ ಟಿಪ್ಪು ಸುಲ್ತಾನ್ ಜಯಂತಿಯನ್ನು ಜಿಲ್ಲೆಯಲ್ಲಿ ಆಚರಿಸುವದಕ್ಕೆ
ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾಗಿ ವೆಂಕಟೇಶ್ ಸೋಮವಾರಪೇಟೆ, ಅ.20: ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರಾಗಿ ಎಚ್.ಎನ್ ವೆಂಕಟೇಶ್ ಆಯ್ಕೆ ಯಾಗಿದ್ದಾರೆ. ಇಲ್ಲಿನ ಸವಿತಾ ಸಮಾಜದ ಸಭಾಂಗಣದಲ್ಲಿ ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ
ನ್ಯಾಯಾಲಯ ಆದೇಶ ಉಲ್ಲಂಘಿಸಿ ಮಳಿಗೆ ನೀಡಿಕೆವೀರಾಜಪೇಟೆ, ಅ. 20: ವೀರಾಜಪೇಟೆ ಪಟ್ಟಣ ಪಂಚಾಯಿತಿ ರಾಜ್ಯ ಉಚ್ಛ ನ್ಯಾಯಲಯದ ಆದೇಶವನ್ನು ಉಲ್ಲಂಘನೆ ಮಾಡಿ ವಾಣಿಜ್ಯ ಮಳಿಗೆಗಳನ್ನು 121 ಜನರಿಗೆ ಕಾನೂನು ಬಾಹಿರವಾಗಿ ನೀಡಿದ್ದಾರೆ ಎಂದು
ಸ್ಥಗಿತಗೊಂಡಿದ್ದ ಅಂಬೇಡ್ಕರ್ ಭವನ ಕಾಮಗಾರಿ ಪ್ರಾರಂಭಸೋಮವಾರಪೇಟೆ, ಅ.20: ಕಳೆದ 7 ವರ್ಷಗಳ ಹಿಂದೆಯೇ ಪ್ರಾರಂಭಗೊಂಡು ಇದುವರೆಗೂ ಕುಂಟುತ್ತಾ ಸಾಗಿ ಕಳೆದ ಕೆಲ ವರ್ಷಗಳಿಂದ ಸ್ಥಗಿತಗೊಂಡಿದ್ದ ಇಲ್ಲಿನ ಅಂಬೇಡ್ಕರ್ ಭವನ ಕಾಮಗಾರಿ ಇದೀಗ ಪ್ರಾರಂಭಗೊಂಡಿದೆ. ಅನುದಾನ
ವಾರದ ಅಂತರದಲ್ಲಿ ಸಹೋದರರ ಸಾವು...!*ಸಿದ್ದಾಪುರ, ಅ. 20: ಅಣ್ಣ ಸಾವನ್ನಪ್ಪಿ ವಾರ ಕಳೆಯುವಷ್ಟರಲ್ಲಿ ತಮ್ಮನನ್ನೂ ವಿಧಿ ಬಲಿ ತೆಗೆದುಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಇಲ್ಲಿಗೆ ಸಮೀಪದ ಅಭ್ಯತ್‍ಮಂಗಲ ಗ್ರಾಮದ ಜ್ಯೋತಿ ನಗರ