ಶವ ಗುರುತು ಪತ್ತೆಗೆ ಮನವಿಮಡಿಕೇರಿ, ಮಾ. 20: ಅಪರಿಚಿತ ಶವದ ಗುರುತು ಪತ್ತೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಪ್ರದೀಪ್ ಕೋರಿದ್ದಾರೆ. ಮೂರ್ನಾಡು ಸಮೀಪ ಕಾವೇರಿ ಹೊಳೆಯಲ್ಲಿ ಜ. 11
ಹಾಸನದ 4 ಗ್ರಾ. ಪಂ. ಕೊಡಗಿಗೆ ಸೇರಿಸಲು ಆಗ್ರಹಸೋಮವಾರಪೇಟೆ, ಮಾ. 18: ಜಿಲ್ಲೆಯ ಸೋಮವಾರಪೇಟೆ ತಾಲೂಕಿಗೆ ಒತ್ತಿಕೊಂಡಂತಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿಗೆ ಒಳಪಡುವ ನಾಲ್ಕು ಗ್ರಾಮ ಪಂಚಾಯಿತಿಗಳನ್ನು ಕೊಡಗು ಜಿಲ್ಲೆಗೆ ಸೇರ್ಪಡೆಗೊಳಿಸಲು
ಸಹಕಾರ ಬ್ಯಾಂಕ್ಗಳಲ್ಲಿ ಆಧುನಿಕ ತಂತ್ರಜ್ಞಾನಕುಶಾಲನಗರ, ಮಾ. 20: ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲೂ ಇಲ್ಲದಂತಹ ಆಧುನಿಕ ತಂತ್ರಜ್ಞಾನಗಳು ಸಹಕಾರಿ ರಂಗದ ಬ್ಯಾಂಕ್‍ಗಳಲ್ಲಿ ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಜಿ.ಆರ್. ವಿಜಯಕುಮಾರ್ ಅಭಿಪ್ರಾಯಪಟ್ಟರು.ಇಲ್ಲಿನ
ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ ಮಡಿಕೇರಿ, ಮಾ.20: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ, ಮಾದಾಪುರ ಮತ್ತು ನಂಜರಾಯ ಪಟ್ಟಣಗಳಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ
ಪತ್ನಿಯ ಬರ್ಬರ ಹತ್ಯೆ ಸೋಮವಾರಪೇಟೆ,ಮಾ.20: ಸೌದೆ ತರಲೆಂದು ತೋಟಕ್ಕೆ ತೆರಳಿದ ದಂಪತಿಗಳ ನಡುವೆ ಕಲಹ ಏರ್ಪಟ್ಟು ಪತ್ನಿಯನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಾಂತಳ್ಳಿ-ಬಸವನಕಟ್ಟೆ ಗ್ರಾಮದಲ್ಲಿ ಇಂದು ಸಂಜೆ