ಜಿಲ್ಲಾಮಟ್ಟದ ಸ್ಪರ್ಧಾ ವಿಜೇತರುಮಡಿಕೇರಿ, ಡಿ. 2: ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಚೇರಂಬಾಣೆಯ ಆಶ್ರಯದಲ್ಲಿ ವಿದ್ಯಾಸಂಸ್ಥೆಯ ಸ್ಥಾಪಕ ಅಧ್ಯಕ್ಷೆ ನಾಟೋಳಂಡ ಚೋಂದಮ್ಮ ದೇವಯ್ಯ ಸ್ಮರಣಾರ್ಥ ಜಿಲ್ಲಾಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ
ಗ್ರಾಮೀಣ ರಸ್ತೆ ಮೇಲ್ದರ್ಜೆಗೇರಿಸಲು ರೂ. 53 ಕೋಟಿ ಪ್ರಸ್ತಾವನೆಮಡಿಕೇರಿ, ಡಿ. 2: ಕೊಡಗು ಜಿಲ್ಲೆಯಲ್ಲಿ ಗ್ರಾಮೀಣ ರಸ್ತೆಗಳು ರಾಜ್ಯ ಹೆದ್ದಾರಿ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಾಗಿದ್ದು, ಈ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಿಗೆ ಇರುವದರಿಂದ
ರಾಷ್ಟ್ರೀಯ ಮಟ್ಟಕ್ಕೆ ‘ಮದ್ದುಸೊಪ್ಪು’ ವೈಜ್ಞಾನಿಕ ಪ್ರಬಂಧ ಆಯ್ಕೆಮಡಿಕೇರಿ, ಡಿ. 2: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ,ತಂತ್ರಜ್ಞಾನ
ಅಂತಿಮ ಹಂತದಲ್ಲಿ ಕಣ್ಣೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿಪೊನ್ನಂಪೇಟೆ, ಡಿ. 2: ಕೊಡಗು ಜಿಲ್ಲೆಗೆ ತೀರಾ ಹತ್ತಿರದಲ್ಲಿರುವ ಕಣ್ಣನೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಕಾಮಗಾರಿ ವೇಗದಿಂದ ನಡೆಯುತ್ತಿದ್ದು, ಅಂತಿಮ ಹಂತ ಸಮೀಪಿಸಿದೆ. ಕಾಮಗಾರಿ ಭರದಿಂದ ನಡೆಯುತ್ತಿದ್ದು,
ಮಂಡೇಪಂಡ ಹಾಕಿ ಟೂರ್ನಿ : ಪೊನ್ನಂಪೇಟೆ ಟಿ.ಶೆಟ್ಟಿಗೇರಿ ಚಾಂಪಿಯನ್ಗೋಣಿಕೊಪ್ಪ ವರದಿ, ಡಿ. 2: ಮಂಡೇಪಂಡ ಸುಬ್ರಮಣಿ ಜ್ಞಾಪಕಾರ್ಥ ಹಾಕಿ ಟೂರ್ನಿಯಲ್ಲಿ ಬಾಲಕರ ಪೊನ್ನಂಪೇಟೆ ಸ್ಪೋಟ್ರ್ಸ್ ಹಾಸ್ಟೆಲ್, ಬಾಲಕಿಯರ ಟಿ. ಶೆಟ್ಟಿಗೇರಿ ರೂಟ್ರ್ಸ್ ತಂಡಗಳು ಚಾಂಪಿಯನ್ ಪಟ್ಟವನ್ನು