ಭತ್ತದ ಬೆಳೆಯ ಕ್ಷೇತ್ರೋತ್ಸವಗೋಣಿಕೊಪ್ಪ ವರದಿ, ನ. 30: ಜೇನು ಕೃಷಿಯಲ್ಲಿ ರೈತರು ತೊಡಗಿಸಿಕೊಳ್ಳುವದರಿಂದ ಶೇ. 33 ರಷ್ಟು ಕಾಫಿ ಇಳುವರಿಯನ್ನು ಹೆಚ್ಚಿಸಿ ಕೊಳ್ಳಬಹುದು ಎಂದು ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ
ವೀರಾಜಪೇಟೆಯಲ್ಲಿ ಉಚಿತ ವೈದ್ಯಕೀಯ ಶಿಬಿರವೀರಾಜಪೇಟೆ, ನ. 30: ಕಳೆದ 17 ವರ್ಷಗಳಿಂದ ಕರಾವಳಿಯ ಪುತ್ತೂರಿನ ದರ್ಬೆಯಲ್ಲಿ ಆರಂಭ ಗೊಂಡ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು 25 ಸಾವಿರ
ಅಭ್ಯರ್ಥಿ ಗೆಲುವಿಗೆ ಎಲ್ಲರೂ ಶ್ರಮಿಸಬೇಕು: ಬಿ.ಎಸ್. ತಮ್ಮಯ್ಯನಾಪೆÇೀಕ್ಲು, ನ. 30: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಾತಿ, ಧರ್ಮದ ಬೇಧವಿಲ್ಲದೆ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ,
ಮಕ್ಕಳ ಅಭಿರುಚಿಗೆ ತಕ್ಕಂತೆ ಅವಕಾಶ ಒದಗಿಸಿ: ಭಾರಧ್ವಜ್ಸೋಮವಾರಪೇಟೆ, ನ. 30: ಮಕ್ಕಳಿಗೆ ತಮ್ಮದೇ ಆದ ಅಭಿರುಚಿ, ಆಸಕ್ತಿ, ಸ್ವಾತಂತ್ರ್ಯವಿದ್ದು, ಅವರ ಅಭಿರುಚಿಗೆ ತಕ್ಕಂತೆ ಅವಕಾಶಗಳನ್ನು ಒದಗಿಸಬೇಕು ಎಂದು ಹಿರಿಯ ಸಾಹಿತಿ ಹಾಗೂ ಅಂಕಣಕಾರ ಆನಂದತೀರ್ಥ
ಶಾಲಾ ವಿಭಾಗಗಳ ಅಂತರ್ ಜಿಲ್ಲಾ ಕ್ರೀಡಾಕೂಟಕುಶಾಲನಗರ, ನ. 30: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರೋಗ್ಯ ವೃದ್ಧಿಸಿಕೊಳ್ಳಬಹುದು ಎಂದು ಸಿಎಂಐ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಫಾ. ಡಾ.