ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ ಕಣಿವೆ, ಮೇ ೨೦ : ವಿದ್ಯಾರ್ಥಿಗಳು ತರಗತಿಯ ಪಾಠಗಳಿಗೆ ಮಾತ್ರ ಸೀಮಿತವಾಗದೇ ಸಂಗೀತ, ಕಲೆ, ನೃತ್ಯ ಸೇರಿದಂತೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕೌಶಲ್ಯ, ಸಾಮರ್ಥ್ಯವನ್ನು ಪ್ರದರ್ಶಿಸಬೇಕು.
ಮಕ್ಕಳಗುಡಿ ಬೆಟ್ಟ ಪ್ರವಾಸಿತಾಣ ಅಭಿವೃದ್ಧಿಗೆ ಕ್ರಮ ಶಾಸಕ ಡಾ ಮಂತರ್ ಸೋಮವಾರಪೇಟೆ, ಮೇ ೨೦ : ತಾಲೂಕಿನ ಪ್ರವಾಸಿ ತಾಣಗಳಲ್ಲಿ ಒಂದಾದ ಮಕ್ಕಳಗುಡಿ ಬೆಟ್ಟದಲ್ಲಿ ಮೂಲಭೂತ ಸೌಲಭ್ಯಗಳ ಅಳವಡಿಕೆಯೊಂದಿಗೆ ಹೆಚ್ಚುವರಿ ಅಭಿವೃದ್ಧಿ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ
‘ಸಮಾಜ ಬಾಂಧವರನ್ನು ಒಗ್ಗೂಡಿಸಲು ಕ್ರೀಡೆ ಸಹಕಾರಿ’ ವೀರಾಜಪೇಟೆ, ಮೇ ೨೦: ಸಮಾಜ ಬಾಂಧವರನ್ನು ಒಗ್ಗೂಡಿಸಲು ಕ್ರೀಡೆ ಸಹಕಾರಿ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಗೌರವ ಅಧ್ಯಕ್ಷರು, ಮಠಾಧೀಶರಾದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಅಖಿಲ ಭಾರತ
ಉಪಶಮನ ಆರೈಕೆ ಕಾರ್ಯಾಗಾರ ಮಡಿಕೇರಿ, ಮೇ ೨೦ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸರ್ಕಾರಿ ಶುಶ್ರೂಷಾ ಕಾಲೇಜಿನಲ್ಲಿ ಉಪಶಮನ ಆರೈಕೆ ಕಾರ್ಯಾಗಾರ ಉದ್ಘಾಟಿಸಲಾಯಿತು. ಗಂಭೀರ ಅಥವಾ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ
ಎಸ್ ವೈ ಎಸ್ ಕೊಡಗು ಜಿಲ್ಲಾ ಸಮಿತಿಯ ವಾರ್ಷಿಕ ಮಹಾಸಭೆ ಚೆಯ್ಯಂಡಾಣೆ, ಮೇ ೨೦ : ಸುನ್ನಿ ಯುವಜನ ಸಂಘ (ಎಸ್ ವೈ ಎಸ್) ಕೊಡಗು ಜಿಲ್ಲಾ ಸಮಿತಿಯ ವಾರ್ಷಿಕ ಮಹಾಸಭೆ ನೆಲ್ಯಾಹುದಿಕೇರಿಯಲ್ಲಿ ನಡೆಯಿತು. ನೆಲ್ಲಿಹುದಿಕೇರಿ ದಾರುನ್ನಜಾತ್ ಸಭಾಂಗಣದಲ್ಲಿ ಎಸ್