ಶಾಸಕರ ಗಮನಕ್ಕೆ ಬಾರದ 12 ಕೋಟಿ ಕಾಮಗಾರಿ ಕೂಡಿಗೆ, ಫೆ. 28: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಿಗೆಯ ಕೃಷಿ ಕ್ಷೇತ್ರದ ಆವರಣದಲ್ಲಿರುವ ರೇಷ್ಮೆ ಕೃಷಿ ಕ್ಷೇತ್ರದ ಆವರಣದಲ್ಲಿ 16 ಎಕರೆ ಪ್ರದೇಶದಲ್ಲಿ ನಡೆಯುತ್ತಿರುವ
ರೈತ ನೋಂದಣಿ ಅಭಿಯಾನಕ್ಕೆ ಕೆ.ಜಿ.ಬಿ. ಚಾಲನೆ ಮಡಿಕೇರಿ, ಫೆ.28 : ರೈತರು ಉತ್ಪಾದಿಸಿದ ಉತ್ಪನ್ನಗಳಿಗೆ ಆನ್‍ಲೈನ್ ಮೂಲಕ ಮಾರುಕಟ್ಟೆ ಸೌಲಭ್ಯ ಪಡೆಯಲು ಪ್ರತಿಯೊಬ್ಬ ರೈತರೂ ಹೆಸರು ನೋಂದಾಯಿಸಿಕೊಳ್ಳುವಂತೆ ಶಾಸಕ ಕೆ.ಜಿ. ಬೋಪಯ್ಯ ಕರೆ ನೀಡಿದ್ದಾರೆ.ಕೃಷಿ
ರೂ. 40.99 ಕೋಟಿಯ ಒಳಚರಂಡಿ ಯೋಜನೆಗೆ ಮಡಿಕೇರಿ ಅಲ್ಲೋಲ ಕಲ್ಲೋಲಮಡಿಕೇರಿ, ಫೆ. 28: ಜಿಲ್ಲೆಯ ಏಕೈಕ ನಗರಸಭೆಯಾದ ಮಡಿಕೇರಿ ನಗರಸಭೆಯ ವ್ಯಾಪ್ತಿಯಲ್ಲಿ ಚರಂಡಿ ವ್ಯವಸ್ಥೆಯನ್ನು ಅಚ್ಚುಕಟ್ಟುಗೊಳಿಸುವ ನಿಟ್ಟಿನಲ್ಲಿ ಇಡೀ ನಗರದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.
ಪರೀಕ್ಷಾಥಿರ್üಗಳಿಗೊಂದು ಕಿವಿಮಾತುಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ವರ್ಷವಿಡೀ ಕಲಿತದ್ದನ್ನು ನೆನಪಿಟ್ಟುಕೊಂಡು ಪರೀಕ್ಷೆಯಲ್ಲಿ ಕೇಳುವ ಪ್ರಶ್ನೆಗಳಿಗೆ ಸ್ಮರಣ ಶಕ್ತಿಯಿಂದಲೇ ಉತ್ತರಗಳನ್ನು ಬರೆಯ ಬೇಕಾಗಿರುತ್ತದೆ. ಹೆಚ್ಚಿನ ಪರೀಕ್ಷೆಗಳ
ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆಸೋಮವಾರಪೇಟೆ,ಫೆ.27: ದಿಢೀರ್ ಎದುರಾಗುವ ಅಗ್ನಿ ಅವಘಡಗಳನ್ನು ತಡೆಯುವ ಬಗ್ಗೆ ಸೋಮವಾರಪೇಟೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.ಸಮೀಪದ ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ