ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಕಾರ್ಯಾಚರಣೆ ಶನಿವಾರಸಂತೆ, ಸೆ. ೧೩: ಶನಿವಾರಸಂತೆ ಪಟ್ಟಣದಲ್ಲಿ ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವ ಬಗ್ಗೆ ಶನಿವಾರ ಬಂದ ಖಚಿತ ಮಾಹಿತಿಯ ಮೇರೆಗೆ ಶನಿವಾರಸಂತೆ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಜಿ.ಕೃಷ್ಣರಾಜ್
ಕಳಪೆ ಕಾಮಗಾರಿಗಳನ್ನು ಶಾಸಕರು ಎಂದಿಗೂ ಬೆಂಬಲಿಸಿಲ್ಲ ನಗರ ಕಾಂಗ್ರೆಸ್ .ಸೋಮವಾರಪೇಟೆ, ಸೆ. ೧೩ : ಕ್ಷೇತ್ರದಾದ್ಯಂತ ಹಿಂದೆAದೂ ಕಾಣದಂತಹ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕಳಪೆ ಕಾಮಗಾರಿಗಳನ್ನು ಶಾಸಕ ಡಾ. ಮಂತರ್ ಗೌಡ ಅವರು ಎಂದಿಗೂ ಬೆಂಬಲಿಸಿಲ್ಲ. ಇವರ
ಮೂರ್ನಾಡಿನಲ್ಲಿ ಬೃಹತ್ ಮಿಲಾದ್ ಸಂದೇಶ ಜಾಥಾ ಚೆಯ್ಯಂಡಾಣೆ, ಸೆ. ೧೩: ಸುನ್ನಿ ಜಂಇಯ್ಯತ್ತುಲ್ ಮುಅಲ್ಲಿಮೀನ್ (ಎಸ್‌ಜೆಎಂ) ಮೂರ್ನಾಡು ರೇಂಜ್ ಹಾಗೂ ಎಸ್ ವೈ ಎಸ್ ಮಡಿಕೇರಿ ಝೋನ್ ಸಂಯುಕ್ತಾಶ್ರಯದಲ್ಲಿ ಮೊಹಮ್ಮದ್ ಪೈಗಂಬರ್ (ಸ) ಅವರ
ಮೂರ್ನಾಡಿನಲ್ಲಿ ಬೃಹತ್ ಮಿಲಾದ್ ಸಂದೇಶ ಜಾಥಾ ಚೆಯ್ಯಂಡಾಣೆ, ಸೆ. ೧೩: ಸುನ್ನಿ ಜಂಇಯ್ಯತ್ತುಲ್ ಮುಅಲ್ಲಿಮೀನ್ (ಎಸ್‌ಜೆಎಂ) ಮೂರ್ನಾಡು ರೇಂಜ್ ಹಾಗೂ ಎಸ್ ವೈ ಎಸ್ ಮಡಿಕೇರಿ ಝೋನ್ ಸಂಯುಕ್ತಾಶ್ರಯದಲ್ಲಿ ಮೊಹಮ್ಮದ್ ಪೈಗಂಬರ್ (ಸ) ಅವರ
ಸುಸ್ಥಿರ ಕೃಷಿ ಆಧುನಿಕ ತಂತ್ರಜ್ಞಾನಗಳ ಕುರಿತು ರೈತರಿಗೆ ಮಾಹಿತಿ ಮಡಿಕೇರಿ, ಸೆ. ೧೩: ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ವತಿಯಿಂದ ಮರಗೋಡಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಬೆಳೆ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು. ರೈತರು, ವಿದ್ಯಾರ್ಥಿಗಳು