ಶ್ರೀರಾಮನ ಆದರ್ಶ ಈಗಲೂ ಪಾಲನೆಗೆ ಪ್ರಸ್ತುತವಾಗಿದೆ ಮಡಿಕೇರಿ, ಮಾ. ೨೯: ಮರ್ಯಾದಾ ಪುರುಷೋತ್ತಮ ಶ್ರೀ ರಾಮನ ಆದರ್ಶ ಈಗಲೂ ಪಾಲನೆಗೆ ಪ್ರಸ್ತುತವಾಗಿದೆ ಎಂದು ಬೆಂಗಳೂರು ಹಲಸೂರುವಿನ ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷರಾದ ಬೋಧ ಸ್ವರೂಪಾನಂದ
ಮೇ ೧ ರಿಂದ ೩ ರವರೆಗೆ ಅಮ್ಮಕೊಡವ ಕ್ರಿಕೆಟ್ ನಮ್ಮೆ ಪೊನ್ನಂಪೇಟೆ, ಮಾ. ೨೯: ಅಖಿಲ ಅಮ್ಮಕೊಡವ ಸಮಾಜ ಮತ್ತು ಬಾನಂಡ ಕುಟುಂಬಸ್ಥರ ಸಹಯೋಗದಲ್ಲಿ ಮೇ ೧ ರಿಂದ ಮೇ ೩ ರವರೆಗೆ ಮೂರು ದಿನಗಳ ಕಾಲ ಬಾನಂಡ
ಐತಿಹಾಸಿಕ ಶಿಕ್ಷಣ ಪದ್ಧತಿ ಇಂದಿನ ಅಗತ್ಯ ನ್ಯಾ ಇ ಎಸ್ ಇಂದಿರೇಶ್ ಕಣಿವೆ, ಮಾ. ೨೯: ಭಾರತವು ವಿಶ್ವದ ಅತ್ಯುನ್ನತ ನಾಗರಿಕತೆಯನ್ನು ಹೊಂದಿದೆ. ಪ್ರಾಚೀನ ಕಾಲದಲ್ಲಿ ಗುರುಕುಲ ಮತ್ತು ಆಶ್ರಮಗಳು ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿದ್ದವು. ತದನಂತರ ನಳಂದ ಮತ್ತು ತಕ್ಷಶಿಲಾದಂತಹ
ಕತ್ತಲೆಕಾಡುವಿನಲ್ಲಿ ಶ್ರೀರಾಮನವಮಿ ಆಚರಣೆ ಮಡಿಕೇರಿ, ಮಾ. ೨೯: ಶ್ರೀ ವಿನಾಯಕ ಸೇವಾ ಟ್ರಸ್ಟ್ ಕತ್ತಲೆಕಾಡು-ಜೇನುಕೊಲ್ಲಿ ವತಿಯಿಂದ ಶ್ರೀರಾಮನವಮಿ, ದುರ್ಗಾಪೂಜೆ ಹಾಗೂ ಟ್ರಸ್ಟ್ನ ವಾರ್ಷಿಕ ಮಹಾಸಭೆ ಸಂಭ್ರಮದಿAದ ಜರುಗಿತು. ಬ್ರಹ್ಮಶ್ರೀ ವೇದಮೂರ್ತಿ ಗಿರೀಶ್ ತಂತ್ರಿಯವರ
ಗ್ಯಾರಂಟಿ ಯೋಜನೆ ಪ್ರಗತಿ ಸಾಧಿಸಿ ಮಂದ್ರೀರ ಮೋಹನ್ ದಾಸ್ ಮಡಿಕೇರಿ, ಮಾ. ೨೯: ಪಂಚ ಗ್ಯಾರಂಟಿ ಯೋಜನೆಯ ಎಲ್ಲಾ ಪ್ರಯೋಜನಗಳು ಫಲಾನುಭವಿಗಳಿಗೆ ದೊರಕಬೇಕಾದರೆ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು ಎಂದು ಗ್ಯಾರಂಟಿ