ಪತ್ರಕರ್ತರಿಂದ ಅರ್ಜಿ ಆಹ್ವಾನಮಡಿಕೇರಿ, ಡಿ. 7: ಸರ್ಕಾರ ಪ್ರಸಕ್ತ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ಜಿಲ್ಲಾ ಕೇಂದ್ರಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ
ಭತ್ತದ ಖರೀದಿ ಕೇಂದ್ರ ತೆರೆಯಲು ಆಗ್ರಹಕೂಡಿಗೆ, ಡಿ. 7: ಸೋಮವಾರಪೇಟೆ ತಾಲೂಕಿನಲ್ಲಿ ಹೆಚ್ಚು ಭತ್ತವನ್ನು ಬೆಳೆಯುತ್ತಿದ್ದು, ಹಾರಂಗಿ ಅಚ್ಚುಕಟ್ಟು ಪ್ರದೇಶದ ನೀರಾವರಿಯಿಂದ ಹಾರಂಗಿಯಿಂದ ಕೊಡಗಿನ ಗಡಿಭಾಗದ ಗ್ರಾಮ ಶಿರಂಗಾಲದವರೆಗೆ ವಿವಿಧ ಹೈಬ್ರಿಡ್ ತಳಿಯ
ದುಬೈನಲ್ಲಿ ಸುನ್ನಿ ವೆಲ್ಫೇರ್ ಕಾರ್ಯಕ್ರಮಮಡಿಕೇರಿ, ಡಿ. 7: ಕೊಡಗು ಜಿಲ್ಲೆಯಲ್ಲಿ ನಿರಾಶ್ರಿತರ ಸಹಾಯಕ್ಕಾಗಿ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಸಮಿತಿಯು ನಡೆಸುತ್ತಿರುವ ಸಾಂತ್ವನ ಕಾರ್ಯಗಳನ್ನು ಪ್ರೋತ್ಸಾಹಿಸಬೇಕಾಗಿದ್ದು, ಜಿಲ್ಲೆಯ ಅನಿವಾಸಿ ಬಾಂಧವರು ಇಂತಹ
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಡಿಕೇರಿ, ಡಿ. 7: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ 2016-17ನೇ ಸಾಲಿನ ಪ್ರತಿಭಾವಂತ ದಲಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ರಾಷ್ಟ್ರಪತಿ
ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಮಡಿಕೇರಿ, ಡಿ. 7: ಸ್ಟಾಫ್ ಸೆಲೆಕ್ಷನ್ ಕಮಿಷನ್, ಭಾರತ ಸರ್ಕಾರ, ಇವರು ಕೇಂದ್ರ ಸರ್ಕಾರದ ವಾಪ್ತಿಗೆ ಒಳಪಡುವ ಬರುವ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಪೋಸ್ಟಲ್ ಅಸಿಸ್ಟಂಟ್/ಸಾರ್ಟಿಂಗ್ ಅಸಿಸ್ಟಂಟ್,