ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೋಷಕರು ಒತ್ತು ನೀಡಬೇಕುಕೂಡಿಗೆ, ಜ. 30 : ಪೋಷಕರು ತಮ್ಮ ಮಕ್ಕಳ ಕಲಿಕೆ ಬಗ್ಗೆ ವಿಶೇಷ ಗಮನ ಹರಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು ಎಂದು ತಾಲೂಕು ಪಂಚಾಯಿತಿ
ವೀರಾಜಪೇಟೆ ಮಲೆತಿರಿಕೆ ಬೆಟ್ಟದಲ್ಲಿನ ಜಾಗದ ವಿವಾದವೀರಾಜಪೇಟೆ, ಜ. 30: ವೀರಾಜಪೇಟೆಯ ಸಿದ್ದಾಪುರ ರಸ್ತೆಯಲ್ಲಿರುವ ಎರಡೂವರೆ ಶತಮಾನಗಳ ಇತಿಹಾಸ ಹೊಂದಿರುವ ಮಲೆಮಹಾದೇಶ್ವರ ಬೆಟ್ಟದ ಈಶ್ವರ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಇಲ್ಲಿನ ಸಂತ ಅನ್ನಮ್ಮ
ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಹೊಸತೋಟ ತಂಡಕ್ಕೆ ಪ್ರಶಸ್ತಿಸೋಮವಾರಪೇಟೆ, ಜ. 30: ಇಲ್ಲಿನ ಇಂದಿರಾಗಾಂಧಿ ಅಭಿಮಾನಿಗಳ ಸಂಘ ಹಾಗೂ ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ಆರ್‍ಎಂಸಿ ಮೈದಾನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮುಕ್ತ
ಕೊಡಗಿನಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯರ ಹಿಂದೇಟು ಗೋಣಿಕೊಪ್ಪಲು, ಜ.30: ಕೊಡಗಿನ ಸರ್ಕಾರಿ ಸ್ವಾಮ್ಯದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಲು ಎಂಬಿಬಿಎಸ್ ಪೂರೈಸಿದ ಅಲೋಪತಿ ವೈದ್ಯರುಗಳು ಹಿಂದೇಟು ಹಾಕುತ್ತಿದ್ದ
ಮದ್ಯ ಮಾರಾಟ ನಿಷೇಧಕ್ಕೆ ಆಗ್ರಹಿಸಿ ಪ್ರತಿಭಟನೆಮಡಿಕೇರಿ, ಜ. 30: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಆಶಯದಂತೆ ಮದ್ಯ ಮುಕ್ತ ಸಮಾಜ ನಿರ್ಮಾಣ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮದ್ಯ