ಸುಂದರ ರಾಷ್ಟ್ರ ನಿರ್ಮಾಣಕ್ಕೆ ಕಟಿಬದ್ಧರಾಗಲು ಕರೆಸುಂಟಿಕೊಪ್ಪ, ಅ. 4: ಭಾರತವನ್ನು ಸ್ವಚ್ಛ ಮತ್ತು ಸುಂದರ ರಾಷ್ಟ್ರವನ್ನಾಗಿ ರೂಪಿಸಲು ಎಲ್ಲರೂ ಕಂಕಣಬದ್ಧರಾಗಬೇಕು ಎಂದು ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ ಹೇಳಿದರು. ಸುಂಟಿಕೊಪ್ಪ ಸರ್ಕಾರಿ
‘ಆದರ್ಶ ವ್ಯಕ್ತಿತ್ವಕ್ಕೆ ಎನ್.ಎಸ್.ಎಸ್. ಸಹಕಾರಿ’ಮೂರ್ನಾಡು, ಅ. 4: ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗಲು ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದೆ ಎಂದು ಹಾಕತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಆರ್. ಶಾರದ ಅಭಿಪ್ರಾಯ ವ್ಯಕ್ತಪಡಿಸಿದರು. ಮೂರ್ನಾಡು ವಿದ್ಯಾಸಂಸ್ಥೆಯ
ಹಿಂದೂ ಮಲೆಯಾಳ ಸಮಾಜದಿಂದ ಓಣಂ ಆಚರಣೆಗೆ ಸಿದ್ಧತೆ ಸೋಮವಾರಪೇಟೆ, ಅ. 4: ತಾಲೂಕು ಹಿಂದೂ ಮಲಯಾಳ ಸಮಾಜದ ವತಿಯಿಂದ ತಾ. 8 ರಂದು ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಎರಡನೇ ವರ್ಷದ ಓಣಂ ಉತ್ಸವ ನಡೆಯಲಿದೆ
ಯುವಜನತೆ ಸಮಾಜದ ಪರಿವರ್ತಕರು: ಎ.ಆರ್. ಕುಟ್ಟಪ್ಪ ವಿಮರ್ಶೆಮಡಿಕೇರಿ, ಅ. 4: ದೇಶದ ಯುವಜನತೆ ಸಮಾಜದ ಡೊಂಕುಗಳನ್ನು ತಿದ್ದಿ ಸಮಾಜವನ್ನು ಪರಿವರ್ತನೆ ಮಾಡುವದರಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಆಧ್ಯಕ್ಷ ಅಜ್ಜಮಾಡ
ಚೆಟ್ಟಳ್ಳಿಯಲ್ಲಿ ಓಣಂ ಆಚರಣೆಚೆಟ್ಟಳ್ಳಿ, ಅ. 4: ಚೆಟ್ಟಳ್ಳಿಯ ಹಿಂದೂ ಮಲೆಯಾಳಿ ಸಮಾಜದ ವತಿಯಿಂದ 9ನೇ ವರ್ಷದ ಓಣಂ ಹಬ್ಬವನ್ನು ಚೆಟ್ಟಳ್ಳಿಯ ಮಂಗಳ ಸಭಾಂಗಣದಲ್ಲಿ ಆಚರಿಸಲಾಯಿತು. ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ