ನೋಟ್ ಬ್ಯಾನ್ ಹಣದಲ್ಲಿ ರೈತರ ಸಾಲ ಮನ್ನಾಕ್ಕೆ ಅವಕಾಶವಿತ್ತು: ಐಎನ್ಟಿಯುಸಿಸೋಮವಾರಪೇಟೆ, ಜು. 14 : ನೋಟ್ ಬ್ಯಾನ್ ಮಾಡಿದ ಸಂದರ್ಭ ವಶಪಡಿಸಿಕೊಂಡ ಹಣದಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ರೈತರ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಬಹುದಿತ್ತು ಎಂದು ಐಎನ್‍ಟಿಯುಸಿ
ಸೋಮವಾರಪೇಟೆ ಜೇಸೀ ಸಂಸ್ಥೆಗೆ ವಲಯ ವಿನ್ನಿಂಗ್ ಅವಾರ್ಡ್ಸೋಮವಾರಪೇಟೆ, ಜು. 14: ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಸಂಸ್ಥೆ ವತಿಯಿಂದ ನಡೆಸುತ್ತಿರುವ ಕಾರ್ಯಕ್ರಮಗಳನ್ನು ಗುರುತಿಸಿ ಜೇಸೀ ವಲಯ 14ರ ವಿನ್ನಿಂಗ್ ಅವಾರ್ಡ್ ನೀಡಲಾಗಿದೆ. ಇತ್ತೀಚೆಗೆ ಯಶಸ್ವಿಯಾಗಿ ನಡೆಸಿದ ಸ್ಟಾರ್
ವಿವಿಧ ಕಾರ್ಯಗಳಿಗೆ ಅರ್ಜಿ ಆಹ್ವಾನ ಮಡಿಕೇರಿ, ಜು. 14: 2017-18ನೇ ಸಾಲಿನ ಆಯವ್ಯಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಡುವಿನ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ
‘ಗ್ರಾಮದ ಅಭಿವೃದ್ಧಿಗೆ ಕೇಂದ್ರದ ನೇರ ಅನುದಾನ’ವೀರಾಜಪೇಟೆ, ಜು. 14: ಪ್ರತಿ ಗ್ರಾಮಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ನೇರವಾಗಿ ಅನುದಾನವನ್ನು ಒದಗಿಸುತ್ತಿದ್ದು, ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಹೊಸ
ಕಸ ವಿಲೇವಾರಿ ಸಮಸ್ಯೆ ಬಗೆಹರಿಸದಿದ್ದರೆ ಪ.ಪಂ. ಕಚೇರಿಗೆ ಮುತ್ತಿಗೆಸೋಮವಾರಪೇಟೆ, ಜು. 14: ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿರುವ ಕಸ ವಿಲೇವಾರಿ ಸಮಸ್ಯೆಯನ್ನು ಮುಂದಿನ 8 ದಿನಗಳ ಒಳಗೆ ಪರಿಹರಿಸದಿದ್ದಲ್ಲಿ ಪಟ್ಟಣ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ