ಹಿರಿಯರಿಂದ ವ್ಯಕ್ತಿತ್ವ ರೂಪಿಸಿಕೊಳ್ಳಲು ಕರೆಮಡಿಕೇರಿ, ಸೆ. 13: ಹಿರಿಯರನ್ನು ಪ್ರೀತಿ, ವಿಶ್ವಾಸ, ಗೌರವದಿಂದ ಕಾಣಬೇಕು. ಮುಪ್ಪು ಎಲ್ಲರಿಗೂ ಬರುತ್ತದೆ ಎಂಬುದನ್ನು ಯುವ ಜನರು ಅರಿಯಬೇಕು. ಹಿರಿಯರನ್ನು ಗೌರವಿಸುವದರ ಜೊತೆಗೆ ಹಿರಿಯರ ಮಾರ್ಗದರ್ಶನ
ನರಿಯಂದಡ ಶಾಲಾ ಕಟ್ಟಡ ಉದ್ಘಾಟನೆಮಡಿಕೇರಿ, ಸೆ. 13: ನರಿಯಂದಡ ಪ್ರಾಥಮಿಕ ಶಾಲೆಯ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಜರುಗಿತು. ಕಟ್ಟಡ ಉದ್ಘಾಟನೆಯನ್ನು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ನೆರವೇರಿಸಿದರು. ಶಾಲಾ
ಶುಂಠಿ ಬೆಳೆಗೆ ರೋಗದ ಬಾಧೆ: ಆತಂಕದಲ್ಲಿ ರೈತಕೂಡಿಗೆ, ಸೆ. 13: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ರೈತರು ತಮ್ಮ ಆರ್ಥಿಕ ಮಟ್ಟವನ್ನು ಸುಧಾರಿಸಿಕೊಳ್ಳಲು ವಾಣಿಜ್ಯ ಬೆಳೆಯನ್ನು ಅವಲಂಭಿಸುತ್ತಾ ಬಂದಿದ್ದಾರೆ. ಈ ಸಾಲಿನಲ್ಲಿ ಹೋಬಳಿ ವ್ಯಾಪ್ತಿಯ ಕೂಡಿಗೆ,
ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆಕೂಡಿಗೆ, ಸೆ. 13: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಂದೂವರೆ ವರ್ಷ ಸೇವೆ ಸಲ್ಲಿಸಿ ಇದೀಗ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿರುವ ನಾಲ್ಕು ಜನ ಪೊಲೀಸ್ ಸಿಬ್ಬಂದಿಗಳನ್ನು ಬೀಳ್ಕೊಡಲಾಯಿತು. ಗ್ರಾಮಾಂತರ
ಅ. 1 ರಂದು ಅಂತರ್ರಾಷ್ಟ್ರೀಯ ಕಾಫಿ ದಿನಾಚರಣೆಮಡಿಕೇರಿ, ಸೆ. 13: ದುಬಾರೆಯಲ್ಲಿ ಅಕ್ಟೋಬರ್ 1 ರಂದು ಈ ವರ್ಷವೂ ಅಂತರ್ರಾಷ್ಟ್ರೀಯ ಕಾಫಿ ದಿನಾಚರಣೆ ಮೂಲಕ ಕಾಫಿಯ ಸ್ವಾದಿಷ್ಟವನ್ನು ಪ್ರವಾಸಿಗರಿಗೆ ಪರಿಚಯಿಸಲು ಕೊಡಗು ಮಹಿಳಾ ಕಾಫಿ