ಒತ್ತುವರಿ ಸಮಸ್ಯೆ ಪರಿಹಾರಕ್ಕೆ ಬೆಳೆಗಾರರ ನಿಯೋಗ ಮನವಿಮಡಿಕೇರಿ, ನ. 20: ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗ ವತಿಯಿಂದ ಬೆಳಗಾಂನಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಬೆಳಗಾಂಗೆ ತೆರಳಿ ಕಾಫಿ ಬೆಳೆಯುವ ಕೊಡಗು, ಹಾಸನ, ಚಿಕ್ಕಮಗಳೂರು
ಬೆಳೆ ಸಮೀಕ್ಷೆ ಪ್ರಗತಿ ಸಾಧಿಸಲು ಸೂಚನೆಮಡಿಕೇರಿ, ನ.20: ಸರ್ಕಾರದ ಮಹತ್ವಾಕಾಂಕ್ಷಿ ತಂತ್ರಜ್ಞಾನ ಆಧಾರಿತ ಬೆಳೆ ಸಮೀಕ್ಷೆ ಕಾರ್ಯಕ್ಕೆ ರೈತರು ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಕೋರಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳೆ ಸಮೀಕ್ಷೆ
ದೇಶಕ್ಕೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ ಅಪಾರಮಡಿಕೇರಿ, ನ. 20: ರಾಷ್ಟ್ರಕ್ಕೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಮತ್ತು ಕಾಂಗ್ರೆಸ್ ನೀಡಿದ ಕೊಡುಗೆಯನ್ನು ಅರ್ಥೈಸಿಕೊಂಡು, ಕಾರ್ಯಕರ್ತರ ಪಡೆಯನ್ನು ಕಟ್ಟಿ ಕಾರ್ಯನಿರ್ವಹಿಸುವ ಮೂಲಕ ದೇಶ ಹಾಗೂ ಪಕ್ಷದ
ಎಸ್.ಎನ್.ಡಿ.ಪಿ.ಯಿಂದ ಸಹಾಯಧನಮಡಿಕೇರಿ, ನ. 20: ಕಳೆದ ಹಲವು ಸಮಯಗಳಿಂದ ಪಾಶ್ರ್ವವಾಯು ಪೀಡಿತರಾಗಿ ಸಂಕಷ್ಟದಲ್ಲಿರುವ ಮಕ್ಕಂದೂರಿನ ನಿವಾಸಿ ಪಿ.ಟಿ. ರಾಮಚಂದ್ರ ಅವರಿಗೆ ಮಡಿಕೇರಿ ಎಸ್.ಎನ್.ಡಿ.ಪಿ. ವತಿಯಿಂದ ರೂ. 5 ಸಾವಿರ
ಮಹಿಳೆಯರಿಗೆ ವಿವಿಧ ಸ್ಪರ್ಧೆಸೋಮವಾರಪೇಟೆ, ನ.20: ಇಲ್ಲಿನ ಪುಷ್ಪಗಿರಿ ಜೇಸೀ ಸಂಸ್ಥೆಯ ವತಿಯಿಂದ ನಡೆದ ಜೇಸೀ ಸಪ್ತಾಹದಲ್ಲಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸೋಮೇಶ್ವರ ದೇವಾಲಯದ ನಂಜಮ್ಮ ಕಲ್ಯಾಣ ಮಂಟಪದಲ್ಲಿ ನಡೆದ