ಗ್ರಾಮಸಭೆ ಬಹಿಷ್ಕಾರಕ್ಕೆ ಪರ ವಿರೋಧಭಾಗಮಂಡಲ, ಜೂ. 6: ತಲಕಾವೇರಿ ವನ್ಯಧಾಮ ಪ್ರದೇಶವನ್ನು ಸೂಕ್ಷ್ಮಪರಿಸರ ತಾಣ ವ್ಯಾಪ್ತಿಗೆ ಸೇರ್ಪಡೆಗೊಳಿಸಿರುವ ಹಿನ್ನೆಲೆಯಲ್ಲಿ ಇಂದು ಏರ್ಪಾಟಾಗಿದ್ದ ಗ್ರಾಮಸಭೆ ಯನ್ನು ಬಹಿಷ್ಕರಿಸಬೇಕೆಂಬ ವಿಚಾರವಾಗಿ ಗ್ರಾಮಸ್ಥರ ನಡುವೆ ಪರ-ವಿರೋಧ
ಲಂಚ : ಎಸಿಬಿ ಬಲೆಗೆ ಅರಣ್ಯ ಇಲಾಖೆ ನೌಕರಕುಶಾಲನಗರ, ಜೂ. 6 : ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಅರಣ್ಯ ಇಲಾಖೆಯ ನೌಕರನನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಕುಶಾಲನಗರ ವಲಯ ಅರಣ್ಯಾಧಿಕಾರಿ ಕಛೇರಿಯಲ್ಲಿ ನೌಕರನಾಗಿ
ಡೆಂಘೀ ಭೀತಿ : 7 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲು*ಗೋಣಿಕೊಪ್ಪಲು, ಜೂ. 6 : ಇಲ್ಲಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ಯೊಂದರಲ್ಲಿ ಮಾರಕ ಜ್ವರ ಡೆಂಘೀ ಪತ್ತೆಯಾಗಿದೆ, ಬಾಳೆಲೆ ಭಾಗದ ಕೆಲವರು ಜ್ವರವೆಂದು ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದಾಗ
ಮೂಲಭೂತ ಸೌಲಭ್ಯ ಕಲ್ಪಿಸಲು ಕಾಲ ನಿಗದಿ: ಮಣಿವಣ್ಣನ್ ವಿವರಣೆಕುಶಾಲನಗರ/ಕೂಡಿಗೆ, ಜೂ. 6: ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಗ್ರಾಮಗಳ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ತಾತ್ಕಾಲಿಕ ಶಿಬಿರಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ
ದಕ್ಷಿಣ ಕೊಡಗಿನ ಬ್ರಹ್ಮಗಿರಿ ಇನ್ನು ಸೂಕ್ಷ್ಮ ಪರಿಸರ ತಾಣನವದೆಹಲಿ, ಜೂ. 6: ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಸಚಿವಾಲಯವು ದಕ್ಷಿಣ ಕೊಡಗಿನ ಬ್ರಹ್ಮಗಿರಿ ವನ್ಯ ಜೀವಿ ತಾಣವನ್ನು ಸೂಕ್ಷ್ಮ ಪರಿಸರ ವಲಯವಾಗಿ ಜೂ. 1