ಸೋಮವಾರಪೇಟೆ ಆಸ್ಪತ್ರೆಯಿಂದಲೇ ರೋಗ ಹರಡುವ ಭೀತಿಸೋಮವಾರಪೇಟೆ, ಆ. 22: ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಅಕ್ಷರಶಃ ರೋಗ ರುಜಿನಗಳನ್ನು ಹರಡುವ ಕಾರ್ಖಾನೆಯಂತಾಗಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಒಂದೆರಡು ದಿನ ಕಳೆದರೆ ಇರುವ ಖಾಯಿಲೆಯೊಂದಿಗೆ
ಚೆರಿಯಪರಂಬು ಕಲ್ಲುಮೊಟ್ಟೆ ರಸ್ತೆ ದುರಸ್ತಿಗೆ ಒತ್ತಾಯಮಡಿಕೇರಿ, ಆ. 22: ನಾಪೆÀÇೀಕ್ಲುವಿನಿಂದ ಚೆರಿಯಪರಂಬು ಮತ್ತು ಕಲ್ಲುಮೊಟ್ಟೆಗೆ ತೆರಳುವ ರಸ್ತೆ ಹೊಂಡ, ಗುಂಡಿಗಳಿಂದ ಕೂಡಿದ್ದು, ಸಂಚಾರಕ್ಕೆ ಅಯೋಗ್ಯವಾಗಿದೆ. ಮುಂದಿನ 15 ದಿನಗಳ ಒಳಗಾಗಿ ರಸ್ತೆ ದುರಸ್ತಿಪಡಿಸದಿದ್ದಲ್ಲಿ
ಕುಶಾಲನಗರದಲ್ಲಿ ಪರಿಸರ ಜಾಗೃತಿ ಜಾಥಾಕುಶಾಲನಗರ, ಆ. 22: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಮಡಿಕೇರಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‍ನ ಕೊಡಗು ಜಿಲ್ಲಾ ಸಮಿತಿ ಹಾಗೂ
ರಾಜೀವ್ ಗಾಂಧಿ ದೇವರಾಜ ಅರಸು ಜನ್ಮ ದಿನಾಚರಣೆಮಡಿಕೇರಿ, ಆ. 22: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ, ಇತರ ಹಿಂದುಳಿದ ವಿಭಾಗ ಸಮಿತಿ ಮತ್ತು ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಜಂಟಿ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ
ಜಾರನಮನೆ ತಂಡಕ್ಕೆ ಪ್ರಶಸ್ತಿಸೋಮವಾರಪೇಟೆ, ಆ. 22: ತಾಲೂಕು ಶ್ರೀ ನಾರಾಯಣಗುರು ಸೇವಾ ಸಮಿತಿ ಹಾಗೂ ತುಳುನಾಡ ಬಿಲ್ಲವ ಮಹಿಳಾ ಸಂಘಗಳ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಆಟಿ ಸಂಭ್ರಮಾಚರಣೆಯ ಬಿ.ಜಿ. ಶೇಖರ್