ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಆಗ್ರಹಮಡಿಕೇರಿ, ಆ. 20: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸುಳ್ಳು ದೂರು ನೀಡಿದ ಸರಕಾರದ ವಿರುದ್ದ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಮಡಿಕೇರಿ ನಗರ ಬಿಜೆಪಿ ವತಿಯಿಂದ
‘ಮನಸ್ಸು ಪರಿಶುದ್ಧವಿದ್ದಲ್ಲಿ ಕೆಲಸದಲ್ಲಿ ಪ್ರಾಮಾಣಿಕತೆ’ವೀರಾಜಪೇಟೆ, ಆ. 20: ಮನಸ್ಸು ಪರಿಶುದ್ಧವಾಗಿದ್ದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ವೀರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನುಚ್ಚುಮಣಿಯಂಡ ಎಂ. ನಾಣಯ್ಯ ಹೇಳಿದರು.ಕಾವೇರಿ
ಹದಗೆಟ್ಟ ರಸ್ತೆಗೆ ಕಾಯಕಲ್ಪಸಿದ್ದಾಪುರ, ಆ. 20: ಗುಹ್ಯ ಗ್ರಾಮಕ್ಕೆ ತೆರಳುವ ಕೂಡುಗದ್ದೆ ರಸ್ತೆಯ ಗುಂಡಿಗಳನ್ನು ಮುಚ್ಚುವದರೊಂದಿಗೆ ಸಿದ್ದಾಪುರದ ಯುವ ಶಕ್ತಿ ವೇದಿಕೆಯನ್ನು ವಿಭಿನ್ನವಾಗಿ ಉದ್ಘಾಟಿಸಲಾಯಿತು. ಸಿದ್ದಾಪುರದ ಕೆಲ ಯುವಕರು ಸೇರಿಕೊಂಡು ನೂತನವಾಗಿ
ಬಸವೇಶ್ವರ ದೇವಾಲಯದಲ್ಲಿ ಗೌರಿ ಗಣೇಶ ಉತ್ಸವಕ್ಕೆ ಸಿದ್ಧತೆವೀರಾಜಪೇಟೆ, ಆ. 20: ವೀರಾಜಪೇಟೆ ಜೈನರ ಬೀದಿಯಲ್ಲಿರುವ ಬಸವೇಶ್ವರ ದೇವಸ್ಥಾನದ ಗೌರಿ ಗಣೇಶ ಉತ್ಸವ ಸಮಿತಿಯಿಂದ ತಾ. 25 ರಿಂದ ಗೌರಿ ಗಣೇಶ ಉತ್ಸವದ ಆಚರಣೆ ಪ್ರಯುಕ್ತ
ವಲಯಮಟ್ಟದ ಕ್ರೀಡಾಕೂಟಶನಿವಾರಸಂತೆ, ಆ. 20: ಕೊಡಗು ಜಿಲ್ಲೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದು, ಅದೆಷ್ಟೋ ಕ್ರೀಡಾ ಪ್ರತಿಭೆಗಳು ದೇಶದ ಕೀರ್ತಿಯನ್ನು ಹೆಚ್ಚಿಸಿವೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ