ಕೂಡಿಗೆ ಜನತೆಯ ಸಮಸ್ಯೆಗಳತ್ತ ಸಮಾಲೋಚನೆಕೂಡಿಗೆ, ಆ. 18: ಕೂಡಿಗೆ ಗ್ರಾಮ ಪಂಚಾಯಿತಿಯ 2017-18ನೇ ಸಾಲಿನ ಗ್ರಾಮಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಅವರ ಅಧ್ಯಕ್ಷತೆಯಲ್ಲಿ ಕೂಡಿಗೆಯ ಸದ್ಗುರು ಅಪ್ಪಯ್ಯ ಪ್ರೌಢಶಾಲೆಯ ಆವರಣದಲ್ಲಿ
ವೀರಾಜಪೇಟೆಯಲ್ಲಿ ಗೌರಿ ಗಣೇಶ ಸಮಿತಿಗಳ ಒಕ್ಕೂಟ ಸಭೆವೀರಾಜಪೇಟೆ, ಆ. 17: ವೀರಾಜಪೇಟೆಯ ಐತಿಹಾಸಿಕ ನಾಡ ಹಬ್ಬ ಗೌರಿ ಗಣೇಶ ಉತ್ಸವವನ್ನು ಶಾಂತಿ ಸುವ್ಯವಸ್ಥೆ ನೆಮ್ಮದಿಗೆ ಧಕ್ಕೆ ಬಾರದ ರೀತಿಯಲ್ಲಿ ಅನ್ಯೋನ್ಯತೆಯಿಂದ ಆಚರಿಸುವಂತಾಗಬೇಕು ಎಂದು ವೀರಾಜಪೇಟೆ
ಬಿಜೆಪಿ ಯುವಮೋರ್ಚಾ ಪ್ರತಿಭಟನೆಮಡಿಕೇರಿ, ಆ. 17: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆಗೆ ಕಾರಣರಾಗಿರುವ ಆರೋಪಿಗಳು ಪ್ರತಿನಿಧಿಸುವ ಕೆಎಫ್‍ಡಿ ಹಾಗೂ ಪಿಎಫ್‍ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು
ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾದ ಹುಲಿಯ ದೃಶ್ಯಸಿದ್ದಾಪುರ, ಆ. 17: ಇತ್ತೀಚೆಗೆ ಮಾಲ್ದಾರೆ ಸಮೀಪದ ಮೈಲಾದಪುರದ ಕಾಫಿ ತೋಟವೊಂದರಲ್ಲಿ ಜಾನುವಾರುಗಳ ಮೇಲೆ ಹುಲಿಯೊಂದು ಧಾಳಿ ನಡೆಸಿ ಜಾನುವಾರುಗಳು ಸಾವನ್ನಪ್ಪಿದವು. ಈ ಹಿನ್ನೆಲೆಯಲ್ಲಿ ಹುಲಿಯ ಚಲನವಲನಗಳನ್ನು
ರಸ್ತೆ ದುರಸ್ತಿ: ರಾಜಾಸೀಟ್ ಪಾರ್ಕಿಂಗ್ ಸಮಸ್ಯೆಗೆ ಪರಿಹಾರಮಡಿಕೇರಿ, ಆ. 17: ಮಡಿಕೇರಿ ನಗರದಲ್ಲಿ ಗುಂಡಿ ಬಿದ್ದ ರಸ್ತೆಗಳ ದುರಸ್ತಿ ಹಾಗೂ ಪ್ರವಾಸೀತಾಣ ರಾಜಾಸೀಟ್ ಬಳಿ ವಾಹನ ನಿಲುಗಡೆ ವ್ಯವಸ್ಥೆಗೆ ಪರಿಹಾರಕ್ಕೆ ಜಿಲ್ಲಾಡಳಿತ ಮುಂದಾಗಿದೆ.ಇಂದು ಬೆಳ್ಳಂಬೆಳಿಗ್ಗೆ