ಪ್ರತಿಭಟನೆಕುಶಾಲನಗರ, ಮೇ 25: ರಾಜ್ಯ ಬಿಜೆಪಿ ಘಟಕ ಹಾಲಿ ರಾಜ್ಯಸಭಾ ಸದಸ್ಯ ಎಂ. ವೆಂಕಯ್ಯನಾಯ್ಡು ಅವರನ್ನು ರಾಜ್ಯಸಭೆಗೆ ಮರು ಆಯ್ಕೆಗೊಳಿಸುವ ನಿರ್ಧಾರವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಅಕ್ರಮ ಮರ ಸಾಗಾಟ ಬಂಧನಮಡಿಕೇರಿ ಮೇ 25 : ಸಂಪಿಗೆ ಸೇರಿದಂತೆ ಇತರ ಕಾಡು ಜಾತಿ ಮರಗಳ 202 ನಾಟಾಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡ ಅರಣ್ಯಾಧಿಕಾರಿಗಳು ಈ ಸಂಬಂಧ ಇಬ್ಬರನ್ನುವಿಶ್ವ ಜೀವವೈವಿಧ್ಯ ದಿನಾಚರಣೆಕುಶಾಲನಗರ, ಮೇ 25 : ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯು ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಜಿಲ್ಲಾ ಹೊಟೇಲ್, ರೆಸಾರ್ಟ್ ಮತ್ತು ರೆಸ್ಟೋರೆಂಟ್ಗೋಣಿಕೊಪ್ಪಲಿನಲ್ಲಿ ಕೊಳೆಯುತ್ತಿದ್ದ ಕಸ ತೆರವು*ಗೋಣಿಕೊಪ್ಪಲು, ಮೇ 25: ಕಳೆದ 15ದಿನಗಳಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಕೊಳೆಯುತ್ತಿದ್ದ ಕಸದ ರಾಶಿಯನ್ನು ಶನಿವಾರ ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಕೆ.ಬೋಪಣ್ಣ ಅವರ ನೇತೃತ್ವದಲ್ಲಿ ತೆಗೆದು ಸ್ವಚ್ಛಗೊಳಿಸಲಾಯಿತು. ಕಸಹಲ್ಲೆ ಆರೋಪಿಗಳ ಬಂಧನಕ್ಕೆ ಆಗ್ರಹಕುಶಾಲನಗರ, ಮೇ 25: ಸೋಮವಾರಪೇಟೆ ತಾಲ್ಲೋಕಿನ ಬೆಟ್ಟದಹಳ್ಳಿ ಗ್ರಾಮಪಂಚಾಯ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್‍ಮೆನ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಮೇಲೆ ಕೂಡಲೇ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ
ಪ್ರತಿಭಟನೆಕುಶಾಲನಗರ, ಮೇ 25: ರಾಜ್ಯ ಬಿಜೆಪಿ ಘಟಕ ಹಾಲಿ ರಾಜ್ಯಸಭಾ ಸದಸ್ಯ ಎಂ. ವೆಂಕಯ್ಯನಾಯ್ಡು ಅವರನ್ನು ರಾಜ್ಯಸಭೆಗೆ ಮರು ಆಯ್ಕೆಗೊಳಿಸುವ ನಿರ್ಧಾರವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ
ಅಕ್ರಮ ಮರ ಸಾಗಾಟ ಬಂಧನಮಡಿಕೇರಿ ಮೇ 25 : ಸಂಪಿಗೆ ಸೇರಿದಂತೆ ಇತರ ಕಾಡು ಜಾತಿ ಮರಗಳ 202 ನಾಟಾಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡ ಅರಣ್ಯಾಧಿಕಾರಿಗಳು ಈ ಸಂಬಂಧ ಇಬ್ಬರನ್ನು
ವಿಶ್ವ ಜೀವವೈವಿಧ್ಯ ದಿನಾಚರಣೆಕುಶಾಲನಗರ, ಮೇ 25 : ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯು ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಜಿಲ್ಲಾ ಹೊಟೇಲ್, ರೆಸಾರ್ಟ್ ಮತ್ತು ರೆಸ್ಟೋರೆಂಟ್
ಗೋಣಿಕೊಪ್ಪಲಿನಲ್ಲಿ ಕೊಳೆಯುತ್ತಿದ್ದ ಕಸ ತೆರವು*ಗೋಣಿಕೊಪ್ಪಲು, ಮೇ 25: ಕಳೆದ 15ದಿನಗಳಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಕೊಳೆಯುತ್ತಿದ್ದ ಕಸದ ರಾಶಿಯನ್ನು ಶನಿವಾರ ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಕೆ.ಬೋಪಣ್ಣ ಅವರ ನೇತೃತ್ವದಲ್ಲಿ ತೆಗೆದು ಸ್ವಚ್ಛಗೊಳಿಸಲಾಯಿತು. ಕಸ
ಹಲ್ಲೆ ಆರೋಪಿಗಳ ಬಂಧನಕ್ಕೆ ಆಗ್ರಹಕುಶಾಲನಗರ, ಮೇ 25: ಸೋಮವಾರಪೇಟೆ ತಾಲ್ಲೋಕಿನ ಬೆಟ್ಟದಹಳ್ಳಿ ಗ್ರಾಮಪಂಚಾಯ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್‍ಮೆನ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಮೇಲೆ ಕೂಡಲೇ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ