ಭಾನುವಾರದ ತರಗತಿಗೆ ಪೋಷಕರ ಅಸಮಾಧಾನ ಕೂಡಿಗೆ, ಆ. 13: ಕೂಡಿಗೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಪ್ರಮುಖ ವಿಷಯವಾಗಿ ವಿದ್ಯಾರ್ಥಿಗಳಿಗೆ ಆಂಗ್ಲಭಾಷಾ ವಿಷಯದಲ್ಲಿ ವ್ಯಾಕರಣ ಮತ್ತು ಮಾತನಾಡುವ ಕೌಶಲ್ಯ
ಕ್ರೀಡೆ ವಿದ್ಯಾರ್ಥಿಗಳ ಪ್ರಗತಿಗೆ ದ್ಯೋತಕ: ಕ್ಯಾತೇಗೌಡಕೂಡಿಗೆ, ಆ. 13: ಕ್ರೀಡೆಯಿಂದ ಶಿಸ್ತು, ದೈಹಿಕ ಮತ್ತು ಮಾನಸಿಕ ಸದೃಢತೆಯ ಜೊತೆಗೆ ಉತ್ತಮ ಆರೋಗ್ಯವನ್ನೂ ಪಡೆಯಬಹುದು ಹಾಗೂ ವಿದ್ಯಾರ್ಥಿ ಜೀವನಕ್ಕೆ ತಮ್ಮ ವ್ಯಾಸಂಗದಲ್ಲಿ ಏಕಾಗ್ರತೆಯನ್ನು ಪಡೆಯಲು
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಸಭೆಗೋಣಿಕೊಪ್ಪಲು, ಆ. 13: ಕರ್ನಾಟಕ ರಾಜ್ಯ ವಿಧಾನ ಪರಿಷತ್‍ನ ಪದವೀಧರರ ಕ್ಷೇತ್ರ ಚುನಾವಣೆಗೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಸಂಪೂರ್ಣ ಬೆಂಬಲ ನೀಡುವ ಮೂಲಕ ಪಕ್ಷದ ಅಭ್ಯರ್ಥಿ ಗೆಲುವಿಗೆ
‘ಕೃಷಿ ಕ್ಷೇತ್ರದ ನಿರ್ಲಕ್ಷ್ಯದಿಂದ ಅಭಿವೃದ್ಧಿ ಅಸಾಧ್ಯ’ಸೋಮವಾರಪೇಟೆ, ಆ. 13: ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದರೆ ಯಾವದೇ ಅಭಿವೃದ್ಧಿ ಅಸಾಧ್ಯ. ಪರಿಸರ, ಆರೋಗ್ಯ ಹಾಗೂ ಆರ್ಥಿಕ ಕ್ಷೇತ್ರಗಳ ಅಭಿವೃದ್ಧಿಗೆ ಕೃಷಿಯೇ ತಳಪಾಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ
ಶ್ರೀಮಂಗಲದಲ್ಲಿ ಶ್ರೀ ಗೌರಿ ಗಣೇಶ ಉತ್ಸವಶ್ರೀಮಂಗಲ, ಆ. 13: ಶ್ರೀಮಂಗಲ ಬಸ್ ನಿಲ್ದಾಣದಲ್ಲಿ ಪ್ರತಿ ವರ್ಷ ನಡೆಯುವಂತೆ ತೃತೀಯ ವರ್ಷದ ಶ್ರೀ ಗೌರಿ - ಗಣೇಶ ಉತ್ಸವ ತಾ. 25ರಂದು ಬೆಳಿಗ್ಗೆ 9