ಕೇಂದ್ರದ ಯೋಜನೆ ಜನತೆಗೆ ತಲುಪಿಸಿಸಿದ್ದಾಪುರ, ಆ. 13: ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕೆಂದು ಶಾಸಕ ಅಪ್ಪಚ್ಚು ರಂಜನ್ ಕರೆ ನೀಡಿದರು. ನೆಲ್ಲಿಹುದಿಕೇರಿಯ ಶ್ರೀ ಮುತ್ತಪ್ಪ
ವಿವಿಧೆಡೆ ಸ್ವಚ್ಛತಾ ಕಾರ್ಯಸುಂಟಿಕೊಪ್ಪ, ಆ. 13 : ಗದೆಹಳ್ಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಳೆದು ನಿಂತಿದ್ದ ಗಿಡಗಂಟಿಗಳನ್ನು ಕಡಿದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗದ್ದೆಹಳ್ಳ ಸ್ವ
ನಗರ ಠಾಣೆಯಲ್ಲಿ ಶಾಂತಿ ಸಭೆಮಡಿಕೇರಿ, ಆ. 13: ಗಣೇಶೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಉಪ ಪೊಲೀಸ್ ಅಧೀಕ್ಷಕ ಸುಂದರ್‍ರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,
ಮುಂದುವರಿದ ಕಾಡಾನೆಗಳ ಹಾವಳಿಸೋಮವಾರಪೇಟೆ, ಆ.13: ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕೃಷಿಕರು ಆತಂಕಕ್ಕೆ ಒಳಗಾಗಿದ್ದಾರೆ. ಈ ವ್ಯಾಪ್ತಿಯಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು ಕೃಷಿ ಫಸಲನ್ನು ನಷ್ಟಗೊಳಿಸುತ್ತಿವೆ. ಗ್ರಾ.ಪಂ.
ಸ್ವಾತಂತ್ರ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಶನಿವಾರಸಂತೆ, ಆ. 13: ಶನಿವಾರಸಂತೆಯಲ್ಲಿ ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುವ ಬಗ್ಗೆ ಶನಿವಾರಸಂತೆಯ ಗ್ರಾ.ಪಂ. ವತಿಯಿಂದ ಇಂದು ಪಂಚಾಯಿತಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದ್ದು, ಸಭೆಯ