ಕೃತಕ ಕಾಲು ಜೋಡಣೆ ಉಚಿತ ಶಿಬಿರ ಮಡಿಕೇರಿ, ಜು.20: ರೋಟರಿ ಕುಶಾಲನಗರ ಇವರ ವತಿಯಿಂದ ಕೃತಕ ಕಾಲು ಜೋಡಣೆ ಉಚಿತ ಶಿಬಿರವು ತಾ. 23 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ
ಕಾರು ಮ್ಯಾಕ್ಸಿಮಾ ಡಿಕ್ಕಿ: ಗಾಯಮಡಿಕೇರಿ, ಜು. 20: ಪ್ರವಾಸಿಗರ ಕಾರೊಂದು ರಾಜ್ಯ ಹೆದ್ದಾರಿಯ ಸುಂಟಿಕೊಪ್ಪ ಬಳಿಯ ಬಾಳೆಕಾಡು ಬಳಿ ಮ್ಯಾಕ್ಸಿಮಾ ವ್ಯಾನ್‍ಗೆ ಡಿಕ್ಕಿಯಾದ ಪರಿಣಾಮ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಗಳೂರಿನಿಂದ ಆಗಮಿಸಿದ್ದ ಇಂಜಿನಿಯರ್
ಬಿಜೆಪಿ ಸಂಭ್ರಮಾಚರಣೆಮಡಿಕೇರಿ, ಜು. 20: ರಾಷ್ಟ್ರದ 14ನೇ ರಾಷ್ಟ್ರಪತಿಯಾಗಿ ರಾಮ್‍ನಾಥ್ ಕೋವಿಂದ್ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಮಡಿಕೇರಿ ನಗರ ಬಿಜೆಪಿ ವತಿಯಿಂದ ಇಂದು ಇಲ್ಲಿನ ಇಂದಿರಾಗಾಂಧಿ ವೃತ್ತದಲ್ಲಿ ಸಂಭ್ರಮಾಚರಣೆ
ವಿಶ್ವ ಕನ್ನಡ ಸಮ್ಮೇಳನದ ಸಭೆಗೆ ಕೊಡಗಿನ ಪ್ರತಿನಿಧಿಗಳುಚೆಟ್ಟಳ್ಳಿ, ಜು. 20: ದಾವಣಗೆರೆ ಯಲ್ಲಿ ನಡೆಯಲಿರುವ ಮೂರನೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಂಬಂಧಿಸಿದಂತೆ, ವಿಧಾನ ಸೌಧದ ಸಮ್ಮೇಳನದ ಸಭಾಂಗಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ
ಕೂಡಿಗೆಯಲ್ಲಿ ನೂತನ ನವೀಕೃತ ಶಾಲಾ ಕಟ್ಟಡದ ಉದ್ಘಾಟನೆಕೂಡಿಗೆ, ಜು. 20: ಸರಕಾರಿ ಶಾಲೆಯಲ್ಲಿ ದೊರಕುವ ಸೌಲಭ್ಯಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದ್ದು ಇದರ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪೋಷಕರು ಮುಂದಾಗ ಬೇಕಿದೆ ಎಂದು ಜಿ.ಪಂ.