ಆಯ್ಕೆ ಪಟ್ಟಿ ಪ್ರಕಟಮಡಿಕೇರಿ, ಜು. 5: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಅಡುಗೆಯವರು ಮತ್ತು ಅಡುಗೆ
ಕೊಡಗಿನಲ್ಲಿ ಬಿಜೆಪಿ ವಿಸ್ತಾರಕ್ ಕಾರ್ಯಕ್ಕೆ ಸಿ.ಟಿ. ರವಿ ಚಾಲನೆಸೋಮವಾರಪೇಟೆ, ಜು. 5: ಭಾರತೀಯ ಜನತಾ ಪಾರ್ಟಿಯ ವಿನೂತನ ಕಾರ್ಯಕ್ರಮವಾದ ವಿಸ್ತಾರಕ್ ಯೋಜನೆಗೆ ಜಿಲ್ಲೆಯಲ್ಲಿ ಪಕ್ಷದ ಜಿಲ್ಲಾ ಉಸ್ತುವಾರಿ ಹಾಗೂ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ. ರವಿ
ಕಾರ್ಯಕರ್ತರ ಶ್ರಮದಿಂದ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆಸೋಮವಾರಪೇಟೆ, ಜು. 5: ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದು, ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಬೂತ್‍ಮಟ್ಟದಲ್ಲಿ ಪಕ್ಷ
ಕಾಡಾನೆ ಹಾವಳಿ ತಡೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಕಚೇರಿಗೆ ಮುತ್ತಿಗೆಸೋಮವಾರಪೇಟೆ, ಜು. 5: ಶಾಂತಳ್ಳಿ ಹೋಬಳಿ ವ್ಯಾಪ್ತಿಗೆ ಒಳಪಡುವ ನಗರಳ್ಳಿ, ಕೂತಿ, ಕುಂದಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕಾಡಾನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಮುಂದಾಗಬೇಕೆಂದು ಆಗ್ರಹಿಸಿ
ಸಹಕಾರ ಸಂಘದ ಕಟ್ಟಡಕ್ಕೆ ಭೂಮಿ ಪೂಜೆನಾಪೆÉÇೀಕ್ಲು, ಜು. 5: ನಾಪೆÉÇೀಕ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಸುಮಾರು 70 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿ ಕಟ್ಟಡ ಕಾಮಗಾರಿಗೆ ಸಂಘದ