‘ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ’ಭಾಗಮಂಡಲ, ಜು. 20: ಎಲ್ಲಾ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ವಶಿಕ್ಷಣ ಅಭಿಯಾನದ ಯೋಜನಾ ಸಮನ್ವಯಾಧಿಕಾರಿ ಭಾಗ್ಯಲಕ್ಷ್ಮಿ ಹೇಳಿದರು.
ಸಮತೋಲನ ರಸಗೊಬ್ಬರ ಸೂಕ್ಷ್ಮ ಪೋಷಕಾಂಶ ಬಳಕೆಯಿಂದ ಉತ್ತಮ ಬೆಳೆಮಣ್ಣಿನ ಪರೀಕ್ಷೆ ಮಾಡಿ ಅಗತ್ಯ ಪ್ರಮಾಣದಲ್ಲಿ ಮಣ್ಣಿಗೆ ಸುಣ್ಣ ಹಾಕಬೇಕೆಂದು ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ವಿಷಯ ತಜ್ಞ ಬಿ. ಪ್ರಭಾಕರ್ ಮಾಹಿತಿ ನೀಡಿದರು. ಬಿರುನಾಣಿ ಟಿ. ಶೆಟ್ಟಿಗೇರಿಯ
ಗೌಡಳ್ಳಿಯಲ್ಲಿ ಒಕ್ಕಲಿಗ ಜನಾಂಗದವರಿಗೆ ಕೆಸರುಗದ್ದೆ ಕ್ರೀಡಾಕೂಟಸೋಮವಾರಪೇಟೆ, ಜು. 20: ತಾಲೂಕು ಒಕ್ಕಲಿಗ ಯುವ ವೇದಿಕೆ ವತಿಯಿಂದ ತಾಲೂಕಿನ ಒಕ್ಕಲಿಗ ಜನಾಂಗ ಬಾಂಧವರಿಗೆ ತಾ. 29 ರಂದು ಸಮೀಪದ ಗೌಡಳ್ಳಿ ಗ್ರಾಮದಲ್ಲಿ 4ನೇ ವರ್ಷದ
ನೋಟ್ ಪುಸ್ತಕ ವಿತರಣೆಮೂರ್ನಾಡು, ಜು. 20: ಪಾರಾಣೆ ಬಿಸಿಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಸರಕಾರದಿಂದ ನೀಡುವ ನೋಟ್ ಪುಸ್ತಕಗಳನ್ನು ಪಾರಾಣೆ ಪ್ರೌಢಶಾಲೆ ಆಡಳಿತ
ದೂರಸಂಪರ್ಕ ಇಲಾಖೆಗೆ ಜಿಲ್ಲಾ ಗ್ರಾಹಕರ ವೇದಿಕೆ ದಂಡಸೋಮವಾರಪೇಟೆ, ಜು. 20: ಗ್ರಾಮೀಣ ಪ್ರದೇಶಕ್ಕೆ ಸ್ಥಿರ ದೂರವಾಣಿ ಸೇವೆಯನ್ನು ನೀಡಲು ನಿರಾಕರಿಸಿದ ದೂರಸಂಪರ್ಕ ಇಲಾಖೆಗೆ ಜಿಲ್ಲಾ ಗ್ರಾಹಕರ ವೇದಿಕೆ ದಂಡ ವಿಧಿಸಿ ತೀರ್ಪು ನೀಡಿದೆ. ಶಾಂತಳ್ಳಿ ಹೋಬಳಿಯ