ವೈದ್ಯರೊಬ್ಬರ ಪರಿಕಲ್ಪನೆ ಕೊಡಗಿನಲ್ಲಿ ‘ಪುನರಾರಂಭ’ಮಡಿಕೇರಿ, ಆ. 23: ಪ್ರಸ್ತುತ ಕನ್ನಡ ಚಲನ ಚಿತ್ರ ರಂಗದಲ್ಲಿ ಹೊಸತನದ ಕಥೆ. ಸಂದೇಶಗಳನ್ನು ಒಳಗೊಂಡ ಚಲನಚಿತ್ರಗಳು ನಿರ್ಮಾಣವಾಗುತ್ತಿದ್ದು, ಈ ಸಾಲಿಗೆ ಮತ್ತೊಂದು ಚಿತ್ರ ಸೇರ್ಪಡೆಯಾಗಲಿದೆ. ಯುವ
ಮದ್ಯದಂಗಡಿಗೆ ಅವಕಾಶ ನೀಡದಂತೆ ಪ್ರತಿಭಟನೆಗೋಣಿಕೊಪ್ಪಲು, ಆ. 23: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಪಾಸ್ ರಸ್ತೆಯಲ್ಲಿ ಮದ್ಯದಂಗಡಿಗೆ ಕಟ್ಟಡ ಮಾಲೀಕರು ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಅರ್ವತೋಕ್ಲು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಮದ್ಯದಂಗಡಿಗೆ ಮಳಿಗೆ
ಮದ್ಯದಂಗಡಿಗೆ ಅವಕಾಶ ನೀಡದಂತೆ ಪ್ರತಿಭಟನೆಗೋಣಿಕೊಪ್ಪಲು, ಆ. 23: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಪಾಸ್ ರಸ್ತೆಯಲ್ಲಿ ಮದ್ಯದಂಗಡಿಗೆ ಕಟ್ಟಡ ಮಾಲೀಕರು ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಅರ್ವತೋಕ್ಲು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಮದ್ಯದಂಗಡಿಗೆ ಮಳಿಗೆ
ವೀರಾಜಪೇಟೆಯಲ್ಲಿ 21 ಸ್ಥಳಗಳಲ್ಲಿ ಗೌರಿ ಗಣೇಶನ ಪ್ರತಿಷ್ಠಾಪನೆವೀರಾಜಪೇಟೆ, ಆ. 23: ವೀರಾಜಪೇಟೆ ಪಟ್ಟಣದಲ್ಲಿ ಶತಮಾನ ಗಳಿಂದಲೂ ಆಚರಿಸಿ ಕೊಂಡು ಬಂದ ಐತಿಹಾಸಿಕ ಪ್ರಸಿದ್ಧ ಗೌರಿ ಗಣೇಶೋತ್ಸವ ಸಂಬಂಧ ಈ ಬಾರಿ ತಾ:24ರಂದು ಗೌರಿ ಉತ್ಸವ,
ತಾ. 26ರ ಪ್ರತಿಭಟನೆಗೆ ವಿವಿಧ ಸಂಘಟನೆಗಳ ಬೆಂಬಲಶ್ರೀಮಂಗಲ, ಆ. 23: ಕೊಡಗು ಜಿಲ್ಲೆಗೆ ಮಾರಕವಾಗಿರುವ ಮತ್ತು ಕೊಡಗು ಜಿಲ್ಲೆಯ ಮುಖಾಂತರ ಹಾದು ಹೊಗಲಿರುವ ರೈಲು ಮಾರ್ಗ ಮತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಯನ್ನು ತಡೆಯುವ ನಿಟ್ಟಿನಲ್ಲಿ