‘ಮನಸ್ಸು ಪರಿಶುದ್ಧವಿದ್ದಲ್ಲಿ ಕೆಲಸದಲ್ಲಿ ಪ್ರಾಮಾಣಿಕತೆ’ವೀರಾಜಪೇಟೆ, ಆ. 20: ಮನಸ್ಸು ಪರಿಶುದ್ಧವಾಗಿದ್ದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ವೀರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನುಚ್ಚುಮಣಿಯಂಡ ಎಂ. ನಾಣಯ್ಯ ಹೇಳಿದರು.ಕಾವೇರಿ
ಹದಗೆಟ್ಟ ರಸ್ತೆಗೆ ಕಾಯಕಲ್ಪಸಿದ್ದಾಪುರ, ಆ. 20: ಗುಹ್ಯ ಗ್ರಾಮಕ್ಕೆ ತೆರಳುವ ಕೂಡುಗದ್ದೆ ರಸ್ತೆಯ ಗುಂಡಿಗಳನ್ನು ಮುಚ್ಚುವದರೊಂದಿಗೆ ಸಿದ್ದಾಪುರದ ಯುವ ಶಕ್ತಿ ವೇದಿಕೆಯನ್ನು ವಿಭಿನ್ನವಾಗಿ ಉದ್ಘಾಟಿಸಲಾಯಿತು. ಸಿದ್ದಾಪುರದ ಕೆಲ ಯುವಕರು ಸೇರಿಕೊಂಡು ನೂತನವಾಗಿ
ಬಸವೇಶ್ವರ ದೇವಾಲಯದಲ್ಲಿ ಗೌರಿ ಗಣೇಶ ಉತ್ಸವಕ್ಕೆ ಸಿದ್ಧತೆವೀರಾಜಪೇಟೆ, ಆ. 20: ವೀರಾಜಪೇಟೆ ಜೈನರ ಬೀದಿಯಲ್ಲಿರುವ ಬಸವೇಶ್ವರ ದೇವಸ್ಥಾನದ ಗೌರಿ ಗಣೇಶ ಉತ್ಸವ ಸಮಿತಿಯಿಂದ ತಾ. 25 ರಿಂದ ಗೌರಿ ಗಣೇಶ ಉತ್ಸವದ ಆಚರಣೆ ಪ್ರಯುಕ್ತ
ವಲಯಮಟ್ಟದ ಕ್ರೀಡಾಕೂಟಶನಿವಾರಸಂತೆ, ಆ. 20: ಕೊಡಗು ಜಿಲ್ಲೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದು, ಅದೆಷ್ಟೋ ಕ್ರೀಡಾ ಪ್ರತಿಭೆಗಳು ದೇಶದ ಕೀರ್ತಿಯನ್ನು ಹೆಚ್ಚಿಸಿವೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ
ಕೇಂದ್ರದಿಂದ ಉದ್ಯಮಿಗಳ ಸಾಲ ಮನ್ನಾ : ರೈತರ ಕಡೆಗಣನೆಶ್ರೀಮಂಗಲ, ಆ. 20: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆಯನ್ನು ಯಶಸ್ವಿಯಾಗಿ ಪೂರೈಸಿದೆ. ಆದರೆ, ಕೇಂದ್ರದ ಮೋದಿ ಸರ್ಕಾರ ಕಪ್ಪು ಹಣವನ್ನು ವಿದೇಶದಿಂದ ತಂದು ಎಲ್ಲರ